ಘನತ್ಯಾಜ್ಯ ನಿರ್ವಹಣೆ: ಯಶ ಕಂಡ ಬಸ್ರೂರು ಗ್ರಾ.ಪಂ.


Team Udayavani, Feb 3, 2019, 1:00 AM IST

ghana-tyajya.jpg

ಬಸ್ರೂರು: ಘನ ತ್ಯಾಜ್ಯ ನಿರ್ವಹಣೆಯಲ್ಲಿ ಬಸ್ರೂರು ಗ್ರಾ.ಪಂ. ಈಗ ಯಶಸ್ಸು ಕಾಣುತ್ತಿದೆ. 
ಪೇಟೆಗಳಲ್ಲಿನ ಕಸ, ಹೋಟೆಲ್‌, ಅಂಗಡಿ, ತರಕಾರಿ ಅಂಗಡಿಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಗ್ರಹಿಸಲಾಗುತ್ತಿದ್ದು, ಸಮರ್ಪಕ ವಿಲೇವಾರಿಯನ್ನೂ ನಡೆಸಲಾಗುತ್ತಿದೆ.  

ಕಸವನ್ನು ಸಂಪನ್ಮೂಲವಾಗಿ ಪರಿವರ್ತಿಸಲಾಗುತ್ತಿದ್ದು, ಸ್ವತ್ಛತೆಯ ಅರಿವಿಗೆ ಹಲವಾರು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. 

ಗ್ರಾಮಸ್ಥರು ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ, ಶೇಖರಿಸಿಟ್ಟು ಗ್ರಾ.ಪಂ.ಗೆ ನೀಡವಂತೆ ಮನವಿ ಮಾಡಲಾಗಿದೆ.

ಸ್ವತ್ಛತೆಗೆ ಸಹಕಾರಿ
ಬಸ್ರೂರು ಗ್ರಾಮದ ತ್ಯಾಜ್ಯವನ್ನು ಮೂರು ತಿಂಗಳಿಂದ ಬೇರೆ ಬೇರೆಯಾಗಿ ವಿಂಗಡಿಸಿ ಅದನ್ನು ಮರುಬಳಕೆಗೆ ಕಳಿಸುತ್ತಿದ್ದೇವೆ. ವಾಹನದ ವ್ಯವಸ್ಥೆ ಲಭ್ಯವಾದರೆ ಗ್ರಾಮದ ಸ್ವತ್ಛತೆಗೆ ಮತ್ತಷ್ಟು ಸಹಕಾರಿಯಾಗುತ್ತದೆ.
– ನಾಗರಾಜ ಗಾಣಿಗ ಸಂತೆಕಟ್ಟೆ, ಅಧ್ಯಕ್ಷರು, ಗ್ರಾ.ಪಂ. ಬಸ್ರೂರು

ಇನ್ನೆಲ್ಲೂ ಇಲ್ಲ
ಗ್ರಾಮದ ಸ್ವತ್ಛತೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ. ಈ ರೀತಿಯ ತ್ಯಾಜ್ಯ ನಿರ್ವಹಣಾ ಘಟಕವು ಹಂಗ್ಲೂರು ಗ್ರಾಮ ಬಿಟ್ಟರೆ ಆಸುಪಾಸಿನ ಬೇರೆ ಯಾವ ಗ್ರಾಮದಲ್ಲೂ ನಡೆಯುತ್ತಿಲ್ಲ.
– ರಾಮಕೃಷ್ಣ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.