ಅನುಭವ-ಅನುಭಾವವೇ ವಚನ


Team Udayavani, Feb 3, 2019, 9:03 AM IST

bid-1.jpg

ಬಸವಕಲ್ಯಾಣ: ಆಧುನಿಕ ವಚನ ಮತ್ತು 12ನೇ ಶತಮಾನದ ವಚನಕ್ಕೂ ವ್ಯತ್ಯಾಸ ಇವೆ. ಅಂದಿನ ವಚನ ಅನುಭವ ಅನುಭಾವದಿಂದ ಕೂಡಿದ್ದವು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯೆ ಡಾ| ಜಯದೇವಿ ಗಾಯಕವಾಡ ಹೇಳಿದರು.

ಸಸ್ತಾಪುರ ಗ್ರಾಮದಲ್ಲಿ ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ ಪ್ರಭುಗಳ 33ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಿಲ್ಲಾ ಮಟ್ಟದ ವಚನ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶನಿವಾರ ನಡೆದ ಸಾಂಸ್ಕೃತಿಕ ಹಾಗೂ ಹಾಸ್ಯ ಕಾರ್ಯಕ್ರಮ ಮತ್ತು ಆಧುನಿಕ ವಚನ ಚಿಂತನ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ದಿನಗಳಲ್ಲಿ ಆಧುನಿಕ ವಚನಗಳು ಪ್ರಚಲಿತ ವಿಷಯ ಆಧಾರಿತವಾದ ಚಿಂತನೆ ಕಂಡು ಬರುತ್ತಿದೆ. ವಚನಕಾರರಿಗೆ ವಚನಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತದೆ. ಸಾಮಾಜಿಕ ಚಿಂತನೆಯ ವಚನಗಳ ರಚನೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.

ಆಧುನಿಕ ವಚನಗಳಲ್ಲಿ ದಲಿತ ಪ್ರಜ್ಞೆ ಕುರಿತು ಭೀಮಸೇನ ಗಾಯಕವಾಡ ಮಾತನಾಡಿ, ದಲಿತ ಪ್ರಜ್ಞೆ ಆಧುನಿಕ ವಚನಗಳಲ್ಲಿ ರಚನೆಯಾಗಿದ್ದು, ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ಜೀವನ ಹೋರಾಟದ ಮೂಲಕ ಸ್ವಾಭಿಮಾನದ ವಿಚಾರಗಳು ವಚನಗಳಲ್ಲಿ ಕಂಡುಬರುತ್ತವೆ. ದಲಿತ ಪ್ರಜ್ಞೆಯ ವಿಚಾರಗಳನ್ನು ಹಂಚಿಕೊಂಡಿದ್ದು ಸ್ವಾಗತಾರ್ಹವಾಗಿದೆ ಎಂದು ನುಡಿದರು.

ಬೀದರ್‌ ಜಿಲ್ಲೆಯ ಆಧುನಿಕ ವಚನ ಸಾಹಿತ್ಯದ ಬಗ್ಗೆ ಡಾ| ರಘುಶಂಖ ಭಾತಂಬ್ರಾ ಮಾತನಾಡಿ, ಸಮ್ಮೇಳನಾಧ್ಯಕ್ಷರಾದ ಪ್ರೊ| ಮಾಣಿಕರಾವ್‌ ಬಿರಾದಾರ್‌ ಅವರು, ಬಹುಮುಖ ಪ್ರತಿಭಾವಂತರು. ಮಹಾರಾಷ್ಟ್ರದ ಉದಗಿರನಲ್ಲಿ ನೆಲೆಸಿ ಕನ್ನಡ ಪ್ರಾಧ್ಯಾಪಕರಾಗಿ ಕನ್ನಡ ಕಟ್ಟುವ ಕೆಲಸ ಮಾಡುತ್ತ ಬಂದಿರುವುದು ನಮ್ಮೆಲ್ಲರಿಗೆ ಮಾದರಿಯಾಗಿದೆ ಎಂದರು.

ನಂತರ ಡಾ| ಬಾಬುರಾವ್‌ ಚಿಮಕೋಟ ಮಾತನಾಡಿ, ನಡೆನುಡಿ ಒಂದಾದ ಆತ್ಮಶುದ್ಧಿ ಉಂಟಾಗುತ್ತದೆ. ಕವಿ, ವಚನಕಾರರು ಮೊದಲು ನನ್ನ ಸಾಧನೆ ಏನೂ ಇಲ್ಲ ಎಂದು ತಿಳಿದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಾಹಿತಿ ದೇಶಾಂಶ ಹುಡಗಿ ಮಾತನಾಡಿ, ಈ ವಚನಗಳು ಸಂಸ್ಕೃತಿ ಭಕ್ತಿ, ಆರಾಧನೆಗಳ ಮೂಲಕ ಸಾಂಸ್ಕೃತಿಕ ಅನುಗುಣವಾಗಿ ಮಾಡುತ್ತವೆ ಎಂದು ಅಭಿಪ್ರಾಯ ಪಟ್ಟರು.

ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ ಆಶ್ರಮದ ಶ್ರೀ ಬಾಲತಪಸ್ವಿನಿ ಶಿವಶರಣೆ ಮಹಾದೇವಿ ತಾಯಿ, ಸಾಕ್ಷರತಾ ಸಂಯೋಜಕ ಚನ್ನವೀರ ಎಸ್‌.ಜಮಾದಾರ್‌, ಹೈ.ಕ. ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಗರೆಡ್ಡಿ ಗದ್ಲೆಗಾಂವ್‌, ಸಮ್ಮೇಳನದ ಸಂಯೋಜಕ ಡಾ| ಗವಿಸಿದ್ದಪ್ಪಾ ಪಾಟೀಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.