ಚಿದು ವಿಚಾರಣೆಗೆ ಕಾನೂನು ಸಚಿವಾಲಯ ಅಸ್ತು
Team Udayavani, Feb 4, 2019, 12:30 AM IST
ಹೊಸದಿಲ್ಲಿ: ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರಿಗೆ ಹೊಸದೊಂದು ಕಂಟಕ ಎದುರಾಗಿದೆ. ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ವಿಚಾರಣೆ ನಡೆಸುವಂತೆ ಸಿಬಿಐಗೆ ಕೇಂದ್ರ ಕಾನೂನು ಸಚಿವಾಲಯ ಅನುಮತಿ ನೀಡಿದೆ.
ಹಗರಣ ಕುರಿತಂತೆ ಚಿದಂಬರಂ ವಿರುದ್ಧ ಸದ್ಯಕ್ಕೆ ಲಭ್ಯವಿರುವ ಎಲ್ಲ ಸಾûಾÂಧಾರಗಳನ್ನು ಕಲೆಹಾಕಿದ ಅನಂತರ, ಚಿದಂಬರಂ ವಿಚಾರಣೆಗೆ ಅನು ಮತಿ ನೀಡಬೇಕೆಂದು ಕಾನೂನು ಸಚಿವಾಲಯಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸಚಿವಾಲಯ ಸಮ್ಮತಿ ಸಿದೆ ಎಂದು ಕೇಂದ್ರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಆವಶ್ಯಕತೆಯಿದೆ ಎಂದು ಜ. 25ರಂದು ದಿಲ್ಲಿ ಹೈಕೋರ್ಟ್ಗೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ.) ತಿಳಿಸಿದ್ದನ್ನು ಇಲ್ಲಿ ಸ್ಮರಿಸ ಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್