ಅವಶ್ಯಕತೆಗಳಿಂದ ಹೊಸ ದಾರಿ ಸೃಷ್ಟಿ: ಬೇವೂರ್‌


Team Udayavani, Feb 4, 2019, 9:39 AM IST

bell-4.jpg

ಕೂಡ್ಲಿಗಿ: ಬಡತನ,ಹಸಿವು ಹಲವು ಪಾಠಗಳನ್ನು ಕಲಿಸುತ್ತವೆ. ಅದರಂತೆ ನಮ್ಮ ಅವಶ್ಯಕತೆಗಳು ಹೊಸ ದಾರಿಗಳನ್ನು ಸೃಷ್ಟಿಸುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಯಾವುದು ಅಸಾಧ್ಯ ಎಂದು ಕೈಚಲ್ಲಿ ಕೂರಬೇಡಿ. ಆತ್ಮವಿಶ್ವಾಸದಿಂದ ಪ್ರಯತ್ನಿಸಬೇಕೆಂದು ಮುಖ್ಯ ಶಿಕ್ಷಕ ಮೈಲೇಶ್‌ ಬೇವೂರ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕಿನ ಚೌಡಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಕೊರತೆಯಿಂದ ಪಾಠಗಳನ್ನು ಕಲಿಯಬೇಕಿದೆ. ಸೌಲಭ್ಯಗಳು ಇಲ್ಲ ಎಂದು ಬೇರೆಯವರನ್ನು ದೂಷಿಸುವ ಬದಲು ನಿಮ್ಮಲ್ಲಿಯ ಆತ್ಮವಿಶ್ವಾಸದ ಮೂಲಕ ಪರೀಕ್ಷೆಗಳನ್ನು ಎದುರಿಸಬೇಕು. ಪರೀಕ್ಷೆ ಎಂದರೆ ಹಬ್ಬದ ರೀತಿ ತಯಾರಾಗಿ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮೊದಲ ಮೆಟ್ಟಿಲಾಗಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹದವಾದ ವಯಸ್ಸಿನಲ್ಲಿ ಎಡವದೆ ತಮ್ಮ ಭವಿಷ್ಯ ನಿರ್ಧರಿಸಿಕೊಳ್ಳಲು ಶಿಕ್ಷಣದ ಮೂಲಕ ಭದ್ರವಾದ ಬುನಾದಿ ಹಾಕಿಕೊಳ್ಳಬೇಕಿದೆ ಎಂದರು. ಸಂಪನ್ಮೂಲ ವ್ಯಕ್ತಿ ಪಿ.ರಾಜಶೇಖರ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕಾದರೆ ಯಾವುದೇ ವಿಷ್ಯಯದ ಬಗ್ಗೆ ಆಸಕ್ತಿದಾಯಕ ಕಲಿಕೆ ಮುಖ್ಯವಾಗಿದೆ. ಇಚ್ಛಾಶಕ್ತಿ ಮೂಲಕ ಕಲಿಕೆ ಪ್ರಕ್ರಿಯೆಯಲ್ಲಿ ಮಕ್ಕಳು ಪಾಲ್ಗೊಂಡರೆ ವಿಷಯದ ಆಳಕ್ಕೆ ಹೋಗಬಹುದು. ಈ ಮೂಲಕ ವಿಷಯದ ಬಗ್ಗೆ ಸಮಗ್ರ ಅರಿವು ದೊರೆಯುತ್ತದೆ. ಸಮಾಜ, ಕನ್ನಡ ಮುಂತಾದ ವಿಷಯಗಳ ಬಗ್ಗೆ ಸಮಾನ ವಿದ್ಯಾರ್ಥಿಗಳೊಂದಿಗೆ ಚರ್ಚೆ ಮಾಡುವ ಮೂಲಕ ವಿಷಯವನ್ನು ಪುನರ್‌ ಮನನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಗಣಿತ ವಿಜ್ಞಾನ ವಿಷಯಗಳಲ್ಲಿ ಬರಹ, ಕ್ಲಿಷ್ಟ ಸಮಸ್ಯೆ ಸರಳೀಕರಣಗೊಳಿಸುವುದನ್ನು ವಿದ್ಯಾರ್ಥಿಗಳು ಕಲಿಯಬೇಕು. ಗೊತ್ತಿಲ್ಲದ ವಿಷಯಗಳ ಬಗ್ಗೆ ಶಿಕ್ಷಕರೊಂದಿಗೆ ಹಂಚಿಕೊಳ್ಳಬೇಕು. ಈ ಮೂಲಕ ತಮ್ಮ ಗೊಂದಲ ನಿವಾರಿಸಿಕೊಳ್ಳಬೇಕಿದೆ. ಪರೀಕ್ಷೆಯಲ್ಲಿ ಮೊದಲು ಬರವಣಿಗೆ ಸ್ಫುಟವಾಗಿರಬೇಕು. ಸಮಯದ ಪ್ರಜ್ಞೆ, ಪ್ರಶ್ನೆಗಳ ಸಂಖ್ಯೆ ಸರಿಯಾಗಿ ಬರೆಯುವುದು ಸೇರಿದಂತೆ ಪ್ರಶ್ನೆಗಳಿಗೆ ಅರ್ಥೈಸಿಕೊಂಡು ಉತ್ತರ ಬರೆಯಬೇಕು. ಅವಸರಕ್ಕಿಂತ ಪ್ರಶ್ನೆಗಳನ್ನು ಅರ್ಥೈಸಿಕೊಳ್ಳುವುದು ಮುಖ್ಯ ಎಂದರು.

ಸಹ ಶಿಕ್ಷಕರಾದ ಹೊನ್ನಳ್ಳಿ ಕೊಟ್ರೇಶ್‌, ಶರಣಬಸಪ್ಪ, ಕೊಟ್ರಪ್ಪ, ಕೊಟ್ರೇಶ್‌, ನಾಗಶ್ರೀ, ಚನ್ನಬಸಮ್ಮ, ಯುಗಚಂದ್ರ, ಅಭಿಷೇಕ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

2

‌Bollywood: ಮತ್ತೆ ನಿರ್ದೇಶನದತ್ತ ಕರಣ್‌ ಜೋಹರ್:‌ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

1

ಕಾರ್ತಿ ಸಿನಿ ಕೆರಿಯರ್‌ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್‌ -2ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

ಪ್ರಹ್ಲಾದ ಜೋಶಿ

Bellary; ಆಂತರಿಕ ಬೇಗುದಿಯಿಂದ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ: ಪ್ರಹ್ಲಾದ ಜೋಶಿ

1-adasas

Ballari: 55 ಕೆಜಿ ಗಾಂಜಾ ಸಹಿತ ಐವರ ಬಂಧನ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

Puttur: ಅಪಘಾತದ ಗಾಯಾಳು ಸಾವು

Puttur: ಅಪಘಾತದ ಗಾಯಾಳು ಸಾವು

ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ

ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.