ಧೋನಿ ಸ್ಟಂಪಿಂಗ್ ಐಸಿಸಿ ಯಾಕೆ ಹೀಗೆ ಹೇಳಿತು ಗೊತ್ತಾ ?


Team Udayavani, Feb 4, 2019, 10:36 AM IST

dhoni.jpg

ವೆಲ್ಲಿಂಗ್ಟನ್ : ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಮೈದಾನದಲ್ಲಿ ತೋರಿಸುವ ಜಾಣ್ಮೆ ಬಗ್ಗೆ ಎಲ್ಲರಿಗೂ ಗೊತ್ತು. ನಾಯಕನಲ್ಲದಿದ್ದರೂ ಕೂಡಾ ಫೀಲ್ಡಿಂಗ್ ಸೆಟ್ ಮಾಡುತ್ತಾ ಯಶಸ್ಸು ಕಾಣುವ ಧೋನಿ, ವಿಕೆಟ್ ಕೀಪಿಂಗ್ ನಲ್ಲಿ ಅಗ್ರಗಣ್ಯ ಎನ್ನುವುದರಲ್ಲಿ ಅತಿಶಯೋಕ್ತಿಯಿಲ್ಲ. 

ತನ್ನ ಅತೀ ವೇಗದ ಸ್ಟಂಪಿಂಗ್, ಅದ್ಭುತ ಕ್ಯಾಚ್ ಗಳು, ವಿಶಿಷ್ಟ ರನ್ ಔಟ್ ಗಳಿಂದಲೇ ವಿಶ್ವದ ಗಮನ ಸೆಳೆದಿರುವ ರಾಂಚಿ ರ‍್ಯಾಂಬೋ  ಮಾಡಿರುವ ರನ್ ಔಟ್ ಬಗ್ಗೆ ಐಸಿಸಿ ಮೆಚ್ಚುಗೆ ಸೂಚಿಸಿದೆ. ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಪಂದ್ಯದ ಸ್ಟಂಪಿಂಗ್ ದೃಶ್ಯವನ್ನು ಟ್ವೀಟ್  ಮಾಡಿರುವ ಐಸಿಸಿ, ‘ಧೋನಿ ವಿಕೆಟ್ ಹಿಂದೆ ಇದ್ದರೆ ನೀವು ಕ್ರೀಸ್ ಬಿಡಬೇಡಿ’ ಎಂದು ಹೇಳುವ ಮೂಲಕ ಮೆಚ್ಚುಗೆ ಸೂಚಿಸಿದೆ. 

ನ್ಯೂಜಿಲ್ಯಾಂಡ್ ಪ್ರವಾಸದಲ್ಲಿರುವ ಧೊನಿ ಆತಿಥೇಯ ಕಿವೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ತನ್ನ ಅದ್ಭುತ ಕೈಚಳಕ ತೋರಿಸಿದ್ದಾರೆ. ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಕಿವೀಸ್ ನ ಜಿಮ್ಮಿ ನೀಶಮ್ ಇನ್ನಿಂಗ್ಸ್ ನ 36 ನೇ ಓವರ್ ನಲ್ಲಿ ಕೇದಾರ್ ಜಾದವ್ ಬಾಲ್ ಗೆ ಸ್ವೀಪ್ ಮಾಡಲು ಪ್ರಯತ್ನಿಸಿದರು. ಆದರೆ ಚೆಂಡು ಬ್ಯಾಟ್ ಗೆ ತಾಗದೆ ವಿಕೆಟ್ ಹಿಂದೆ ಹೋದಾಗ ಕೇದಾರ್ ಏಲ್ ಬಿಡಬ್ಯೂ ಮನವಿ ಮಾಡಿದರು. ಇದನ್ನು ಕಂಡು ನೀಶಮ್ ಕ್ರೀಸ್ ಬಿಟ್ಟಾಗ ಹಿಂದಿನಿಂದ ಕೀಪರ್ ಧೋನಿ ಬುದ್ದಿವಂತಿಕೆಯಿಂದ ಚೆಂಡನ್ನು ನೇರವಾಗಿ ವಿಕೆಟ್ ಗೆ ಎಸೆದು ನೀಶಮ್ ಔಟಾಗಿದ್ದರು. ಇದು ಭಾರತೀಯರ ಗೆಲುವಿಗೆ ಸಹಕಾರಿಯಾಗಿತ್ತು. ಈ ರನ್ ಔಟ್ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. 

ಟಾಪ್ ನ್ಯೂಸ್

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.