ಗಡ್ಕರಿಗೆ ರಾಹುಲ್ ಮೆಚ್ಚುಗೆ
Team Udayavani, Feb 5, 2019, 12:30 AM IST
ಹೊಸದಿಲ್ಲಿ: “ತಮ್ಮ ಮನೆಯನ್ನು ಮುನ್ನಡೆಸಲು ಬಾರದವರಿಗೆ ದೇಶ ಮುನ್ನಡೆಸಲು ಸಾಧ್ಯವಾಗದು’ ಎಂದಿದ್ದ ನಿತಿನ್ ಗಡ್ಕರಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶಂಸಿಸಿದ್ದಾರೆ. ನಾಗ್ಪುರದಲ್ಲಿ ರವಿವಾರ ನಡೆದ ಎಬಿವಿಪಿ ಮಾಜಿ ಕಾರ್ಯಕರ್ತರ ಸಮ್ಮೇಳನದಲ್ಲಿ ಗಡ್ಕರಿ ಹೀಗೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ “ಗಡ್ಕರಿ ಜೀ, ನಿಮಗೆ ಅಭಿನಂದನೆಗಳು. ಬಿಜೆಪಿಯಲ್ಲಿ ಧೈರ್ಯವಾಗಿ ಮಾತನಾಡುವ ಛಾತಿ ನಿಮಗೊಬ್ಬರಿಗೇ ಇದೆ. ದಯವಿಟ್ಟು ರಫೇಲ್ ಹಗರಣ, ಅನಿಲ್ ಅಂಬಾನಿಗಾದ ಲಾಭ, ರೈತರ ಯಾತನೆ, ಸರಕಾರಿ ಸಂಸ್ಥೆಗಳ ಅವನತಿಗಳ ಬಗ್ಗೆಯೂ ಮಾತನಾಡಿ’ ಎಂದಿದ್ದಾರೆ. ಇದಕ್ಕೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಗಡ್ಕರಿ, “ರಾಹುಲ್ ಅವರೇ, ನನಗೆ ನಿಮ್ಮಿಂದ ದಿಟ್ಟತನದ ಸರ್ಟಿಫಿಕೇಟ್ ಅಗತ್ಯವಿಲ್ಲ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಮಾಧ್ಯಮಗಳ ತಿರುಚಿದ ವರದಿಯನ್ನು ಪ್ರಸ್ತಾವಿಸಿದ್ದು ನೋಡಿದರೆ ಅಚ್ಚರಿಯಾಗುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!