ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಶಿಲಾನ್ಯಾಸ ‘ಸೌಕರ್ಯ ಅನುಷ್ಠಾನ ಕರ್ತ


Team Udayavani, Feb 5, 2019, 5:24 AM IST

uvsam-4.jpg

ಬಂಟ್ವಾಳ : ಕುಡಿಯುವ ನೀರಿನ ವಿಚಾರದಲ್ಲಿ ಗ್ರಾಮವು ಸ್ವಾವಲಂಬಿ ಆಗ ಬೇಕು. ಅದಕ್ಕಾಗಿ ಸರಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ಬಳಸಿಕೊಂಡು ಸೌಕರ್ಯಗಳನ್ನು ಅನುಷ್ಠಾನಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಫೆ. 4ರಂದು ನರಿಕೊಂಬು ಗ್ರಾಮದ ಬಿಕ್ರೋಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಿ.ಪಂ.ನಿಧಿ 7 ಲಕ್ಷ ರೂ. ವೆಚ್ಚದ ಟ್ಯಾಂಕ್‌ ನಿರ್ಮಾಣಕ್ಕೆ ಶಿಲಾನ್ಯಾಸ ಸಂದರ್ಭ ಊರಿನ ಜನರನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಮಾತನಾಡಿ, ನಾಡಿನಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಕುಡಿಯುವ ನೀರಿನ ಯೋಜನೆಯ ಈ ಯೋಜನೆಗೆ ಜಿ.ಪಂ. ನಿಧಿಯಿಂದ ಅನುದಾನ ಇಡಲಾಗಿದೆ. ಯೋಜನೆ ಆದಷ್ಟು ಶೀಘ್ರ ಅನುಷ್ಠಾನಕ್ಕೆ ಬರುವ ಮೂಲಕ ಜನರಿಗೆ ಅದರ ಪ್ರಯೋಜನ ಸಿಗಲಿ ಎಂದು ಹಾರೈಸಿದರು.

ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು, ಸದಸ್ಯರಾದ ದಿವಾಕರ ಶಂಭೂರು, ಕಿಶೋರ್‌ ಶೆಟ್ಟಿ, ತ್ರಿವೇಣಿ ಕೇದಿಗೆ, ಮಾದವ ಕರ್ಬೆಟ್ಟು, ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ, ಮಾಜಿ ಸದಸ್ಯರಾದ ಗಣೇಶ್‌ ಕುಮಾರ್‌ ಅಂತರ, ಜಿನರಾಜ ಕೋಟ್ಯಾನ್‌, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಎಸ್‌., ಪ್ರಮುಖರಾದ ಸದಾಶಿವ ಸಪಲ್ಯ ಬಂಗುಲೆ, ಮೋಹನ ಭಂಡಾರಿ ಕಲ್ಯಾರು, ಸುರೇಶ್‌ ಕುಮಾರ್‌, ನಾರಾಯಣ ಪೂಜಾರಿ ದರ್ಖಾಸ್‌, ಅಭಿವೃದ್ಧಿ ಅಧಿಕಾರಿ ಶಿವಜನಕೊಂಡ, ಕೇದಿಗೆ ನಾರಾಯಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಪಂಚಾಯತ್‌ರಾಜ್‌ ಎಂಜಿನಿಯ ರಿಂಗ್‌ ಉಪ ವಿಭಾಗದ ಸ.ಕಾ.ನಿ. ಎಂಜಿನಿ ಯರ್‌ ರೋಹಿದಾಸ್‌, ಸ. ಎಂಜಿನಿಯರ್‌ ಕುಶ ಕುಮಾರ್‌ ಉಪಸ್ಥಿತರಿದ್ದರು.

ಅಭಿವೃದ್ಧಿ ಕಾರ್ಯಕ್ರಮ
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧ್ದಿ, ಕೆರೆ ಅಭಿವೃದ್ಧಿ, ನೀರಿನ ಸಂಪುಗಳ ಪುನರ್‌ ನಿರ್ಮಾಣ, ನೀರು ಹರಿಯುವ ತೋಡುಗಳಲ್ಲಿ ಜಲ ಸಂರಕ್ಷಣೆ, ಅಂತರ್ಜಲ ವೃದ್ಧಿಗಾಗಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರಲಾಗುತ್ತಿದೆ. ಜನರು ಕುಡಿಯುವ ನೀರನ್ನು ಪೋಲು ಮಾಡುವ ಕೆಲಸವನ್ನು ಗಮನಿಸಿದರೆ ಅದನ್ನು ನಿಯಂತ್ರಿಸುವ ಕೆಲಸ ಮಾಡಬೇಕು.
– ರಾಜೇಶ್‌ ನಾೖಕ್‌, ಶಾಸಕರು

ಟಾಪ್ ನ್ಯೂಸ್

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

arrested

Koppa; ಪಾಕಿಸ್ಥಾನ ಪರ ಪೋಸ್ಟ್‌ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

1-adasdsd

Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

arrested

Koppa; ಪಾಕಿಸ್ಥಾನ ಪರ ಪೋಸ್ಟ್‌ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

ಗಂಗೊಳ್ಳಿ : ಅಳಿವೆ ಹೂಳೆತ್ತುವ ಗೋಳು-ಮೀನುಗಾರರಿಗೆ ಸಂಕಷ್ಟ

ಗಂಗೊಳ್ಳಿ : ಅಳಿವೆ ಹೂಳೆತ್ತುವ ಗೋಳು-ಮೀನುಗಾರರಿಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.