ಎಲ್ಲಾ ಜಾನಪದ ಕಲಾವಿದರಿಗೂ ಅವಕಾಶ ಕಲ್ಪಿಸಿ


Team Udayavani, Feb 5, 2019, 7:10 AM IST

yella.jpg

ಕೊಳ್ಳೇಗಾಲ: ಅನಕ್ಷರಸ್ಥರಿಂದ ಸೃಷ್ಟಿಯಾಗಿರುವ ಜಾನಪದ ಕಲೆಯನ್ನು ಇಂದಿನ ಯುವಪೀಳಿಗೆ ಉಳಿಸಿ ಬೆಳೆಸಬೇಕೆಂದು ಶಾಸಕ ಎನ್‌.ಮಹೇಶ್‌ ಸಲಹೆ ನೀಡಿದರು.

ನಗರದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಯುವ ಸೌರಭ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭೆ ಹೊರ ಬರಬೇಕಾದರೆ ಅವಕಾಶ ಸಿಗಬೇಕು. ಆಗ ಪ್ರತಿಭೆ ಹೊರಹೊಮ್ಮುತ್ತದೆ. ಎಲ್ಲಾ ಜಾನಪದ ಕಲಾವಿದರಿಗೆ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.

ದೇಸಿ ಸಂಸ್ಕೃತಿ: ಭಾರತದ ಸಂಸ್ಕೃತಿಗೆ ಇತರ ರಾಷ್ಟ್ರಗಳಲ್ಲಿ ಅಪಾರ ಗೌರವವಿದೆ. ಇದನ್ನು ಅಳವಡಿಸಿಕೊಳ್ಳಲು ಪ್ರಯತ್ನ ವನ್ನು ಇತರ ರಾಷ್ಟ್ರಗಳು ಮಾಡುತ್ತಿವೆ. ಆದರೆ ನಮ್ಮ ವರು ಪಾಶ್ಚಮಾತ್ಯ ಸಂಸ್ಕೃತಿಗೆ ಮಾರು ಹೋಗಿದ್ದಾರೆ. ಇದರಿಂದ ದೇಸಿ ಸಂಸ್ಕೃತಿ ನಶಿಸುತ್ತಿದೆ ಎಂದರು.

ಜಾನಪದ ಕಲೆ ಸಂಸ್ಕೃತಿಯನ್ನು ಬಿಂಬಿಸಲಿದ್ದು, ಇಂತಹ ಯುವ ಸೌರಭ ಕಾರ್ಯಕ್ರಮದಲ್ಲಿ ಸಾರ್ವ ಜನಿಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಪ್ರೋತ್ಸಾಹಿಸಿದಾಗ ಮತ್ತಷ್ಟ ಬೆಲೆ ಸಿಗಲಿದೆ. ರಸಮಂಜರಿ ಸೇರಿದಂತೆ ಚಲನಚಿತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಅಪಾರ ಸಂಖ್ಯೆ ಯಲ್ಲಿ ಜನರು ಸೇರುತ್ತಾರೆ.

ಆದರೆ, ಜಾನಪದ ಪ್ರತಿಬಿಂಬಿಸುವ ಯುವ ಸೌರಭದಂತಹ ಕಾರ್ಯಕ್ರಮ ಗಳಿಗೆ ಬೆರಳಣಿಕೆಯ ಸಂಖ್ಯೆಯಲ್ಲಿ ಭಾಗವಹಿಸು ತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಶಿವಮ್ಮ ಮಾತನಾಡಿ, ಗ್ರಾಮೀಣ ಸೊಗಡು ಹೊಂದಿರುವ ಜಾನಪದ ಕಲೆಯನ್ನು ಯುವಕರು ಪ್ರೋತ್ಸಾಹಿಸಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.

ಯುವ ಸೌರಭ: ಕಾರ್ಯಕ್ರಮದಲ್ಲಿ ಸ್ಯಾಕ್ಸೋ ಫೋನ್‌ ವಾದನವನ್ನು ಚಾಮರಾಜನಗರದ ಮಹದೇವಸ್ವಾಮಿ ಮತ್ತು ತಂಡದವರು, ಶಾಸ್ತ್ರೀಯ ಸಂಗೀತ ಚಾಮರಾಜನಗರ ಮಾದವಿ, ಸುಗಮ ಸಂಗೀತ ಯಳಂದೂರಿನ ಎಸ್‌.ಜೈಗುರು ಮತ್ತು ತಂಡದವರು, ಜನಪದಗೀತೆಗಳು ಚಾಮರಾಜ ನಗರದ ಜೆ.ಬಿ.ಮಹೇಶ ಮತ್ತು ತಂಡದವರು,

ಶಿವಂ ಮೃದಂಗ ನೃತ್ಯ ರೂಪಕ ಚಾಮರಾಜನಗರ ಅಕ್ಷತಾ ಎಸ್‌.ಜೈನ್‌ ಮತ್ತು ತಂಡದವರು, ಚಾಮ ರಾಜನಗರ ಗೊರವನ ಕುಣಿತ ಶಂಕರ ಮತ್ತು ತಂಡದವರು, ಶ್ರೀ ಮಂಟೇಸ್ವಾಮಿ ಮಹಾಕಾವ್ಯ ಕೊಳ್ಳೇಗಾಲ ಕೈಲಾಸ್‌ಮೂರ್ತಿ ಮತ್ತು ತಂಡದ ವರು ಹಾಗೂ ಗಿಳಿಯ ಪಂಜರದೊಳಿಲ್ಲ ನಾಟಕವನ್ನು ಚಾಮರಾಜನಗರ ಶಾಂತಲಾ ಕಲಾವಿದರು ನಡೆಸಿಕೊಟ್ಟರು.

ಜಿಪಂ ಸದಸ್ಯರಾದ ಜಯಂತಿ, ನಾಗರಾಜು, ನಗರಸಭಾ ಸದಸ್ಯೆ ಶಿರಿಸ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಚೆನ್ನಪ್ಪ, ಟಿಎಪಿಎಂಎಸ್‌ ನಿರ್ದೇಶಕ ಚೆಲುವರಾಜು, ಮುಳ್ಳೂರು ಗ್ರಾಪಂ ಸದಸ್ಯ ಸೋಮಣ್ಣ ಉಪ್ಪಾರ್‌ ಇದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.