ಧರ್ಮದ ಹೆಸರಲ್ಲಿ ಹಿಂಸೆಗೆ ಪ್ರಚೋದನೆ ಬೇಡ


Team Udayavani, Feb 5, 2019, 7:11 AM IST

m2-dharma.jpg

ಮೈಸೂರು: ದೇಶದಲ್ಲಿ ಸಹನೆ, ಸಹಿಷ್ಣುತೆ ಕಡಿಮೆ ಆಗುತ್ತಿದ್ದು, ಬೇರೆ ವಿಚಾರಧಾರೆಯವ ರನ್ನು ದೇಶದ್ರೋಹಿಗಳೆಂದು ಬಿಂಬಿಸಿ, ಭಯ ಸೃಷ್ಟಿ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿ ಗಳವರ ಜಾತ್ರಾ ಮಹೋತ್ಸವದಲ್ಲಿ ಸೋಮ ವಾರ ಅವರು ಮಾತನಾಡಿದರು. ಬೇರೆ ವಿಚಾರಧಾರೆಯವರು ಏನು ಹೇಳುತ್ತಿದ್ದಾರೆ ಎಂದು ತಿಳಿದುಕೊಳ್ಳದೆ ದ್ವೇಷಿಸುತ್ತಿರುವುದ ರಿಂದ ಸಮಾಜದಲ್ಲಿ ವೈಷಮ್ಯ ಹೆಚ್ಚುತ್ತಿದೆ.

ಹೊಸ ವಿಷಯವನ್ನು ತಿಳಿದುಕೊಳ್ಳುವ ಮುಕ್ತ ಮನಸ್ಸು, ವಿಶಾಲ ಚಿಂತನೆ ಇರಬೇಕು. ಹಿಂದಿನದ್ದೆಲ್ಲವನ್ನೂ ಟೀಕೆ ಮಾಡುವುದೇ ಪ್ರಗತಿಪರವಲ್ಲ. ಹಾಗೆಂದು ತಪ್ಪೆನಿಸಿದ್ದನ್ನೂ ಪ್ರಶ್ನೆ ಮಾಡದಿರುವುದೂ ಸರಿಯಲ್ಲ. ಹಿಂದಿನ ದ್ದೆಲ್ಲಾ ತಪ್ಪು ಅನ್ನುವ ನಕಾರಾತ್ಮಕ ಪ್ರಗತಿಪರ ತೆಯೂ ಸರಿಯಲ್ಲ. ನೀರು ಹರಿಯುತ್ತಿದ್ದರೆ ಸ್ವಚ್ಛವಾಗಿರುತ್ತದೆ, ನಿಂತ ನೀರು ಕಲುಷಿತವಾಗು ತ್ತದೆ. ಹೀಗಾಗಿ ಬದಲಾವಣೆಯನ್ನು ಒಪ್ಪಿಕೊಳ್ಳ ಬೇಕು ಎಂದರು.

ಸುತ್ತೂರು ಮಠ ಆಯೋಜಿಸಿರುವ ಈ ಜಾತ್ರಾ ಮಹೋತ್ಸವ ಸಾತ್ವಿಕ ಸಮಾಜ ಕಟ್ಟಲು ಪ್ರೇರಣೆ ನೀಡಲಿ ಎಂದು ಆಶಿಸಿದರು.

ಆಹಾರ ಸ್ವಾವಲಂಬನೆ: ಕೃಷಿಕರಿಗೆ ಎಲ್ಲ ಸರ್ಕಾರಗಳೂ ಉತ್ತೇಜನ ನೀಡುತ್ತಾ ಬಂದಿವೆ. ಸಿದ್ದರಾಮಯ್ಯ ಅವರ ಸರ್ಕಾರ ಕೃಷಿ ಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಲ್ಲದೆ, 8500 ಕೋಟಿ ರೈತರ ಸಾಲಮನ್ನಾ ಮಾಡಿದೆ.

ಈಗಿನ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ದೊಡ್ಡಮಟ್ಟದಲ್ಲಿ ರೈತರ ಸಾಲಮನ್ನಾ ಮಾಡಿದೆ. ರೈತರೇ ದೇಶದ ಬೆನ್ನೆಲುಬು ಎನ್ನುತ್ತೇವೆ, ಹೀಗಾಗಿ ಬೆನ್ನೆಲುಬು ಗಟ್ಟಿಯಾಗಿಟ್ಟುಕೊಂಡರೆ ದೇಶ ಪ್ರಬಲವಾಗು ತ್ತದೆ. ಆಹಾರ ಸ್ವಾವಲಂಬನೆ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಪ್ರಚಾರಕ್ಕಷ್ಟೇ ಫ‌ಸಲ್‌ ಬಿಮಾ: ಫ‌ಸಲ್‌ ಬಿಮಾ ಯೋಜನೆಗೆ ಪ್ರಚಾರ ಸಿಕ್ಕಷ್ಟು ರೈತರಿಗೆ ಅನುಕೂಲವಾಗಿಲ್ಲ. ಬದಲಿಗೆ ವಿಮೆ ಕಂಪನಿಗಳಿಗೆ ಲಾಭವಾಗುತ್ತಿದೆ ಎಂದರು.

ಟಾಪ್ ನ್ಯೂಸ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.