ಕಾಂಗ್ರೆಸ್ ಪಕ್ಷದ ಬತ್ತಳಿಕೆಯ ಕೊನೆಯ ಅಸ್ತ್ರ ಪ್ರಿಯಾಂಕಾ ಗಾಂಧಿ!
Team Udayavani, Feb 5, 2019, 8:16 AM IST
ಶಿರಸಿ: ಕಾಂಗ್ರೆಸ್ ಪಕ್ಷದ ಬತ್ತಳಿಕೆಯಲ್ಲಿರುವ ಕೊನೆಯ ಅಸ್ತ್ರ ಪ್ರಿಯಾಂಕಾ ಗಾಂಧಿ ಎಂದು ಮತ್ತೆ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಪ್ರಿಯಾಂಕಾ ಗಾಂಧಿಯೊಂದಿಗೆ ಮಹಾಭಾರತ ಕೊನೆಗೊಳ್ಳಲಿದೆ ಎಂದು ವ್ಯಂಗ್ಯವಾಡಿದರು.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯನ್ನು ಇಂದಿರಾಗಾಂಧಿ ಎಂಬಂತೆ ವರ್ಣಿಸಲಾಗುತ್ತಿದೆ. ಇನ್ನೇನು ಪ್ರಿಯಾಂಕಾ ಬಂಡವಾಳ ಕೂಡಾ ಬಯಲಾಗಲಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷ ದೇಶದಲ್ಲಿ ಕುಟುಂಬ ರಾಜಕಾರಣ ಮಾಡುತ್ತಲೇ ದೇಹದ್ರೋಹಿಗಳನ್ನು ಬೆಳೆಸುತ್ತಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗದಲ್ಲಿ ರಾಷ್ಟ್ರದ್ರೋಹಿಗಳನ್ನು ಇಟ್ಟಿದೆ. ಮಾಧ್ಯಮಗಳಲ್ಲೂ ನಗರ ನಕ್ಸಲರನ್ನು ಇಟ್ಟಿರುವುದಾಗಿ ಗಂಭೀರವಾಗಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್