ಧರ್ಮಸ್ಥಳ: ವಜ್ರ ಪಂಜರ ಆರಾಧನೆ
Team Udayavani, Feb 6, 2019, 1:00 AM IST
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಂಗಳವಾರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಜ್ರ ಪಂಜರ ಆರಾಧನೆ ನಡೆಯಿತು.
ಆಚಾರ್ಯ 108 ಶ್ರೀ ವರ್ಧಮಾನ ಸಾಗರ್ಜಿ ಮಹಾರಾಜರು ಮತ್ತು ಆಚಾರ್ಯ 108 ಶ್ರೀ ಪುಷ್ಪದಂತ ಸಾಗರ್ಜಿ ಮುನಿ ಮಹಾರಾಜ್ ಹಾಗೂ ಮುನಿ ಸಂಘದವರು, ಮಾತಾಜಿ ಯವರು ಉಪಸ್ಥಿತರಿದ್ದರು. ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿ, ಅನಿತಾ ಸುರೇಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್, ಶ್ರದ್ಧಾ ಅಮಿತ್, ಶ್ರಾವಕಿಯರು ಭಾಗವಹಿಸಿದ್ದರು.
ಫೆ. 10: ಜನಮಂಗಲ ಉದ್ಘಾಟನೆ
ಮಹಾಮಸ್ತಕಾಭಿಷೇಕದ ಅಂಗವಾಗಿ ಜನಮಂಗಲ ಕಾರ್ಯಕ್ರಮವನ್ನು ಫೆ. 10 ರಂದು ಸಂಜೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ.
ಅಂದು ಬೆಳಗ್ಗೆ 8ಕ್ಕೆ ಪೂಜ್ಯ ಪುಷ್ಪದಂತ ಸಾಗರ ಮುನಿ ಮಹಾರಾಜರಿಂದ ಪೂರನ್ ಬೈಯ್ನಾಜಿ, ಶ್ರೀಪ್ರಭು ಬೈಯ್ನಾಜಿ ಅವರಿಗೆ ಕ್ಷುಲ್ಲಕ ದೀಕ್ಷಾ ಪ್ರದಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.