ಸದನದ ಬಾವಿಗಿಳಿದ ಬಿಜೆಪಿ: ಭಾಷಣ ಮೊಟಕುಗೊಳಿಸಿ ಹೊರನಡೆದ ರಾಜ್ಯಪಾಲರು
Team Udayavani, Feb 6, 2019, 5:57 AM IST
ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ರಾಜ್ಯಪಾಲರು ಭಾಷಣದ ಆರಂಭದಲ್ಲೇ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಕಾರಣ ರಾಜ್ಯಪಾಲರು ತಮ್ಮ ಭಾಷಣವನ್ನು ಮೊಟಕು ಗೊಳಿಸಿ ತೆರಳಿದ್ದಾರೆ.
ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಓದಲು ಶುರುವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಜೋರಾಗಿ ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. 22 ಪುಟಗಳ ರಾಜ್ಯಪಾಲರ ಭಾಷಣ ಕೇವಲ ಎರಡು ಪುಟಕ್ಕೆ ಮುಕ್ತಾಯವಾಯಿತು.
ಅಡ್ಡಿಪಡಿಸಲ್ಲ ಎಂದಿದ್ದ ಬಿಎಸ್ ವೈ
ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಯಾವುದೇ ಅಡ್ಡಿ ಪಡಿಸಲ್ಲ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ವೈ ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಆದರೆ ಇಂದು ಭಾಷಣ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಪ್ರತಿಭಟನೆ ಆರಂಭಿಸಿದ್ದರು. ಶಾಸಕರು ಬಾವಿಗಿಳಿದು ಪ್ರತಿಭಟನೆ ನಡೆಸಿದರೆ, ಯಡಿಯೂರಪ್ಪ ತಮ್ಮ ಸ್ಥಳದಲ್ಲಿ ನಿಂತು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ