ಗ್ಯಾರೇಜ್‌ನ ದನಿ  ದೇವದಾಸ್‌ ಕಾಪಿಕಾಡ್‌!


Team Udayavani, Feb 7, 2019, 7:02 AM IST

february-8.jpg

ದೇವದಾಸ್‌ ಕಾಪಿಕಾಡ್‌ ಸದ್ಯ ‘ಜಬರ್ದಸ್ತ್ ಶಂಕರ’ನ ಬ್ಯುಸಿಯಲ್ಲಿದ್ದಾರೆ. ಮಾಸ್‌ ಫಿಲ್ಮ್ ಆಗಿರುವುದರಿಂದ ಸಾಹಸ ದೃಶ್ಯಗಳಿಗೆ ಈ ಸಿನೆಮಾ ಸಾಕಷ್ಟು ಅವಕಾಶ ನೀಡಿದೆ. ಎರಡು-ಮೂರು ಕೆಮರಾ ಬಳಸಿ ಮೂರು-ನಾಲ್ಕು ದಿನ ಸಾಹಸ ದೃಶ್ಯಗಳನ್ನೇ ಚಿತ್ರೀಕರಿಸಲಾಗಿದೆ. ಮಾಸ್‌ ಮಾದ ಅವರ ನೇತೃತ್ವದಲ್ಲಿ ಅರ್ಜುನ್‌ ಕಾಪಿಕಾಡ್‌ ಇದಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಅಂದಹಾಗೆ ದೇವದಾಸ್‌ ಕಾಪಿಕಾಡ್‌ ಕೂಡ ಈ ಸಿನೆಮಾದಲ್ಲಿ ಕಾಮಿಡಿ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿ ರುವುದು ಸಾಕಷ್ಟು ನಿರೀಕ್ಷೆ ಮೂಡಿಸಿದೆ.

 ‘ಏರಾ ಉಲ್ಲೆರ್‌ಗೆ’ ಸಿನೆಮಾದಲ್ಲಿನ ಕಾಪಿಕಾಡ್‌ ಶೈಲಿ ಕಂಡು ಬಹುತೇಕ ಜನ ಅಂತಹುದೇ ನಟನೆಗೆ ಕಾಪಿಕಾಡ್‌ ಅವರನ್ನು ಒತ್ತಾಯಿಸುತ್ತಿದ್ದಾರೆ. ಸದ್ಯ ಜಬರ್ದಸ್ತ್ ಶಂಕರ ಸಿನೆಮಾದಲ್ಲಿ ದೇವದಾಸ್‌ ಕಾಪಿಕಾಡ್‌ ಗ್ಯಾರೇಜ್‌ ಮಾಲಕರು. ಅವರ ಉಸ್ತುವಾರಿಯಲ್ಲಿ ಒಂದಿಷ್ಟು ಜನ ಕೆಲಸ ಮಾಡುತ್ತಿದ್ದು, ಇದು ಕಥೆಗೂ ಸಂಬಂಧವನ್ನು ಬೆಸೆದುಕೊಂಡಿದೆ. ಅಂದಹಾಗೆ, ಈ ಸಿನೆಮಾದ ಅರ್ಧದಷ್ಟು ಚಿತ್ರೀಕರಣ ಮಾತ್ರ ಈಗ ಮುಗಿದಿದ್ದು, ಆದರೆ ಮೊದಲ ಟೀಸರ್‌ ಅದಾಗಲೇ ರಿಲೀಸ್‌ ಆಗಿ, ಸಾವಿರಾರು ಲೈಕ್‌ ಪಡೆದುಕೊಂಡಿದೆ ಎಂಬುದು ವಿಶೇಷ. ಅರ್ಜನ್‌ ಅವರ ಎಂಟ್ರಿಯ ದೃಶ್ಯ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. 

ಮಣಿಕಾಂತ್‌ ಕದ್ರಿ ಸಂಗೀತವಿರುವ ಈ ಸಿನೆಮಾದ ಹಾಡಿನ ಚಿತ್ರೀಕರಣದಲ್ಲಿ ಬರೋಬ್ಬರಿ 300 ನೃತ್ಯಗಾರರು ಪಾಲ್ಗೊಂಡಿ ದ್ದರು. ಚೆಂಡೆ, ಯಕ್ಷಗಾನ ಸೇರಿದಂತೆ ಕರಾವಳಿಯ ಬಹುಬಗೆಯ ದರ್ಶನ ಈ ಹಾಡಿನ ಮೂಲಕ ನಡೆದಿದೆ. ಸಾಯಿಕೃಷ್ಣ, ಸತೀಶ್‌ ಬಂದಳೆ, ಸುನಿಲ್‌ ನೆಲ್ಲಿಗುಡ್ಡೆ, ಲಕ್ಷ್ಮಣ ಕುಮಾರ್‌ ಮಲ್ಲೂರು, ಗೋಪಿನಾಥ್‌ ಭಟ್, ಚೇತನ್‌ ರೈ ಮಾಣಿ, ಸರೋಜಿನಿ ಶೆಟ್ಟಿ ಸೇರಿದಂತೆ ಪ್ರಮುಖರು ಮುಖ್ಯ ರೋಲ್‌ನಲ್ಲಿದ್ದಾರೆ. 

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.