ಭಾರತ ಪ್ರವಾಸ: ಸ್ಟಾರ್ಕ್‌ ಇಲ್ಲ


Team Udayavani, Feb 8, 2019, 12:30 AM IST

37.jpg

ಮೆಲ್ಬರ್ನ್: ಏಕದಿನ ಹಾಗೂ ಟಿ20 ಸರಣಿಗಾಗಿ ಇನ್ನು ಕೆಲವೇ ದಿನಗಳಲ್ಲಿ ಭಾರತ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯ ತಂಡವನ್ನು ಗುರುವಾರ ಅಂತಿಮಗೊಳಿಸಲಾಗಿದೆ. ಗಾಯಾಳು ವೇಗಿ ಮಿಚೆಲ್‌ ಸ್ಟಾರ್ಕ್‌ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಮತ್ತು ವೇಗಿ ಪೀಟರ್‌ ಸಿಡ್ಲ್ ಅವರನ್ನು ಕಡೆಗಣಿಸಲಾಗಿದೆ.

ಸ್ಟಾರ್ಕ್‌ ಶ್ರೀಲಂಕಾ ವಿರುದ್ಧದ ಕ್ಯಾನ್‌ಬೆರ್ರಾ ಟೆಸ್ಟ್‌ ಪಂದ್ಯದ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದರಿಂದ ಭುಜ, ತೋಳು ಹಾಗೂ ಎದೆಯ ಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಮಾರ್ಚ್‌ನಲ್ಲಿ ಪಾಕಿಸ್ಥಾನ ವಿರುದ್ಧ ಯುಎಇಯಲ್ಲಿ ನಡೆಯಲಿರುವ ಏಕದಿನ ಸರಣಿಯ ವೇಳೆ ಸ್ಟಾರ್ಕ್‌ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆ ಇದೆ. 

ಮತ್ತೋರ್ವ ಹಿರಿಯ ವೇಗಿ ಜೋಶ್‌ ಹ್ಯಾಝಲ್‌ವುಡ್‌ ಬೆನ್ನು ನೋವಿಗೆ ಸಿಲುಕಿದ್ದು, ಭಾರತ ಪ್ರವಾಸವನ್ನು ತಪ್ಪಿಸಿ ಕೊಳ್ಳಲಿದ್ದಾರೆ. ಉಳಿದಂತೆ ಇತ್ತೀಚೆಗೆ ಭಾರತದ ವಿರುದ್ಧ ತವರಿನಲ್ಲಿ ಆಡಿದ ತಂಡದಲ್ಲಿದ್ದ 11 ಆಟಗಾರರನ್ನು ಉಳಿಸಿಕೊಳ್ಳಲಾಗಿದೆ. 

ಆಸ್ಟ್ರೇಲಿಯ ತಂಡವನ್ನು ಆರನ್‌ ಫಿಂಚ್‌ ಮುನ್ನಡೆಸಲಿದ್ದಾರೆ. ಸರಣಿ ವೇಳೆ 2 ಟಿ20 ಹಾಗೂ 5 ಏಕದಿನ ಪಂದ್ಯಗಳನ್ನು ಆಡಲಾಗುವುದು. ಟಿ20 ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ (ಫೆ. 24) ಮತ್ತು ಬೆಂಗಳೂರಿನಲ್ಲಿ ನಡೆಯಲಿವೆ (ಫೆ. 27). ಏಕದಿನ ಪಂದ್ಯಗಳ ತಾಣ ಹೈದರಾಬಾದ್‌ (ಮಾ. 2), ನಾಗ್ಪುರ (ಮಾ. 5), ರಾಂಚಿ (ಮಾ. 8), ಮೊಹಾಲಿ (ಮಾ. 10) ಮತ್ತು ಹೊಸದಿಲ್ಲಿ (ಮಾ. 13).

ಆಸ್ಟ್ರೇಲಿಯ ಟಿ20/ಏಕದಿನ ತಂಡ
ಆರನ್‌ ಫಿಂಚ್‌ (ನಾಯಕ), ಪ್ಯಾಟ್‌ ಕಮಿನ್ಸ್‌, ಅಲೆಕ್ಸ್‌ ಕ್ಯಾರಿ, ಜಾಸನ್‌ ಬೆಹೆಡಾಫ್ì, ನಥನ್‌ ಕೋಲ್ಟರ್‌ ನೈಲ್‌, ಪೀಟರ್‌ ಹ್ಯಾಂಡ್ಸ್‌ ಕಾಂಬ್‌, ಉಸ್ಮಾನ್‌ ಖ್ವಾಜಾ, ನಥನ್‌ ಲಿಯೋನ್‌, ಶಾನ್‌ ಮಾರ್ಷ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಜೇ ರಿಚರ್ಡ್‌ಸನ್‌, ಕೇನ್‌ ರಿಚರ್ಡ್‌ಸನ್‌, ಡಿ’ಆರ್ಸಿ ಶಾರ್ಟ್‌, ಮಾರ್ಕಸ್‌ ಸ್ಟೋಯಿನಿಸ್‌, ಆ್ಯಶrನ್‌ ಟರ್ನರ್‌, ಆ್ಯಡಂ ಝಂಪ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.