ಮಂಗನಕಾಯಿಲೆ ರಾಜ್ಯತಂಡದಿಂದ ಸಮೀಕ್ಷೆ
Team Udayavani, Feb 8, 2019, 12:30 AM IST
ಉಡುಪಿ: ಮಂಗನ ಕಾಯಿಲೆ ಸ್ಥಿತಿಗತಿ ಕುರಿತು ವಿಶ್ಲೇಷಣೆ ನಡೆಸಲು ರಾಜ್ಯ ಮಟ್ಟದ ತಂಡ ಗುರುವಾರ ಉಡುಪಿಗೆ ಆಗಮಿಸಿತು.
ಆರೋಗ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಮದನ್ ಗೋಪಾಲ್ ಮತ್ತು ಮಂಡ್ಯ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ| ಶಿವಕುಮಾರ್ ಅವರನ್ನೊಳಗೊಂಡ ತಂಡ ಶಿವಮೊಗ್ಗದಿಂದ ಸಿದ್ಧಾಪುರ ಹೊಸಂಗಡಿ ಪ್ರದೇಶಕ್ಕೆ ತೆರಳಿ ಸಮೀಕ್ಷೆ ನಡೆಸಿತು.
ಅನಂತರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿತು. ಶುಕ್ರವಾರ ಶಿವಮೊಗ್ಗ ಜಿಲ್ಲೆಯ ಮಂಗನ ಕಾಯಿಲೆ ಪೀಡಿತರು ಚಿಕಿತ್ಸೆ ಪಡೆಯುತ್ತಿರುವ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹಾಗೂ ಇತರ ಸ್ಥಳಗಳಿಗೆ ತಂಡ ಭೇಟಿ ನೀಡುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು