ಮಹಿಳಾ ಪ್ರಯಾಣಿಕರ ಸೌಲಭ್ಯಕ್ಕಾಗಿ ಕಾಂಞಂಗಾಡ್‌ನ‌ಲ್ಲಿ ಶೀಲಾಡ್ಜ್


Team Udayavani, Feb 8, 2019, 1:00 AM IST

shee-lodge.jpg

ಕಾಸರಗೋಡು: ಉದ್ಯೋಗ ಸಂಬಂಧ ಇತ್ಯಾದಿ ವಿಚಾರಗಳಲ್ಲಿ ರಾತ್ರಿ ಸಂಚಾರ ನಡೆಸಬೇಕಾಗಿ ಬರುವ ಮಹಿಳೆಯರು ಬಹುತೇಕ ಸಂದರ್ಭಗಳಲ್ಲಿ ಸುರಕ್ಷಿತವಾಗಿ ಉಳಿದುಕೊಳ್ಳುವುದು ಸಮಸ್ಯೆಯೇ ಹೌದು. ಆದರೆ ಜಿಲ್ಲೆಗೆ ಈ ರೀತಿ ಬರುವ ಮಹಿಳೆಯರು ಇನ್ನು ವಸತಿ ಸಂಬಂಧ ಹೆದರಬೇಕಾಗಿಲ್ಲ.

ಸ್ವಂತ ಕಟ್ಟಡ

ರಾಜ್ಯ ಸರಕಾರದ ಶೀಲಾಡ್ಜ್ ಯೋಜನೆ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿದೆ. ಕಾಂಞಂಗಾಡ್‌ ನಗರಸಭೆ ಈ ಯೋಜನೆಯನ್ನು ಅಭಿಮಾನಪೂರ್ವಕ ಜಾರಿಗೊಳಿಸುತ್ತಿದೆ. ಫೆ. 22ರಂದು ಇಲ್ಲಿ ಶೀಲಾಡ್ಜ್ ಉದ್ಘಾಟನೆಗೊಳ್ಳುತ್ತಿದೆ. ರಾಜ್ಯದಲ್ಲೇ ಸ್ವಂತ ಕಟ್ಟಡದಲ್ಲಿ ಚಟುವಟಿಕೆ ನಡೆಸುವ ಮೊದಲ ಈ ಯೋಜನೆಯ ಸಂಸ್ಥೆ ಇದು ಎಂಬ ಹಿರಿಮೆಯೂ ನಮ್ಮ ನಾಡಿಗಿದೆ.

14 ಜಿಲ್ಲೆಗಳಲ್ಲೂ ಯೋಜನೆ

ರಾತ್ರಿ ವೇಳೆ ನಗರಕ್ಕೆ ಆಗಮಿಸುವ ಮಹಿಳೆಯರಿಗೆ ಸುರಕ್ಷಿತವಾದ ತಂಗುದಾಣ ಒದಗಿಸುವ ಉದ್ದೇಶ ದೊಂದಿಗೆ ರಾಜ್ಯ ಸರಕಾರ 2017-18ರ ಮುಂಗಡ ಪತ್ರದಲ್ಲಿ ಶೀಲಾಡ್ಜ್ ಯೋಜನೆ ರಚಿಸಿತ್ತು. ಇದರ ಅಂಗವಾಗಿ 14 ಜಿಲ್ಲೆಗಳಲ್ಲೂ ಶೀಲಾಡ್ಜ್ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು.

ಅಲಾಮಿಪಳ್ಳಿಯಲ್ಲಿದೆ ಸಂಸ್ಥೆ

45 ಲಕ್ಷ ರೂ. ಬಂಡವಾಳ ಹೂಡಿಕೆ ಮೂಲಕ ಕಾಂಞಂಗಾಡಿನ ಹೃದಯಭಾಗದ ಅಲಾಮಿಪಳ್ಳಿ ಯಲ್ಲಿ ಈ ಸಂಸ್ಥೆ ನಿರ್ಮಾಣಗೊಳ್ಳುತ್ತಿದೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಮೇಲ್ಭಾಗದಲ್ಲಿ ವಸತಿಗೃಹಗಳಿವೆ. ಜೊತೆಗೆ ಸುಸಜ್ಜಿತ ಭೋಜನಾಲಯವೂ ಇದೆ. ಕುಟುಂಬಶ್ರೀ ಈ ಸಂಸ್ಥೆಯ ಹೊಣೆಗಾರಿಕೆ ವಹಿಸಿಕೊಂಡಿದೆ.

ಸರಕಾರದ ಘೋಷಣೆ ಲಭಿಸಿದ ತತ್‌ಕ್ಷಣ ಯೋಜನೆಯ ಚಟುವಟಿಕೆ ಆರಂಭಿಸಲಾಗಿತ್ತು. ನಂತರದ 7 ತಿಂಗಳಲ್ಲಿ ಕಟ್ಟಡ ನಿರ್ಮಾಣ ಪೂರ್ತಿಗೊಂಡಿತ್ತು. ಈಗ ಏಕಕಾಲಕ್ಕೆ 15 ಮಂದಿಗೆ ವಸತಿ ಸೌಲಭ್ಯ ಇಲ್ಲಿ ಏರ್ಪಡಿಸಲಾಗಿದೆ. ಜತೆಗೆ ಹೊರರಾಜ್ಯಗಳ ಮಂದಿಯೂ ಆನ್‌ಲೈನ್‌ ಮೂಲಕ ಸಂಪರ್ಕಿಸುವ ಸೌಲಭ್ಯ ಏರ್ಪಡಿಸಲಾಗಿದೆ. ಮಹಿಳೆಯರ ಜೊತೆಗೆ ಮಕ್ಕಳೂ ತಂಗುವ ಸೌಲಭ್ಯ ಇಲ್ಲಿದೆ. ಕುಟುಂಬಶ್ರೀ ಜಿಲ್ಲಾ ಮಿಷನ್‌ ನೇತೃತ್ವದಲ್ಲಿರುವ ಸ್ನೇಹಿತ ಜೆಂಡರ್‌ ಹೆಲ್ಪ್ ಡೆಸ್ಕ್ ಕೂಡ ಕಾಂಞಂಗಾಡ್‌ ಐಂಗೋತ್‌ನಲ್ಲಿ ಚಟುವಟಿಕೆ ನಡೆಸುತ್ತಿದೆ.

– ಸುರಕ್ಷಿತ ವ್ಯವಸ್ಥೆ

– ರಾಜ್ಯದಲ್ಲಿ ಮೊದಲ ಸ್ವಂತ ಕಟ್ಟಡ

– 15 ಮಂದಿಗೆ ವಸತಿ ಸೌಲಭ್ಯ

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.