ಸಭೆ, ಸಮಾರಂಭಕ್ಕೆ ಹೋಗುವ ಶಿಕ್ಷಕರಿಗೆ ಇಲಾಖೆಯಿಂದ ಎಚ್ಚರಿಕೆ


Team Udayavani, Feb 8, 2019, 12:25 AM IST

24.jpg

ಬೆಂಗಳೂರು: ಶಾಲಾ ಶಿಕ್ಷಕರು ತರಗತಿ ಬಿಟ್ಟು ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗವಹಿ ಸಲು ಆಸಕ್ತಿ ತೋರುತ್ತಿರುವುದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೊಡಕುಂಟಾಗುತ್ತಿದೆ. ಇದರಿಂದ ಶೈಕ್ಷಣಿಕ ಚಟುವಟಿಕೆಗೆ ಹಿನ್ನಡೆಯಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರಿಗೆ ಸೂಚಿಸಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಸರ್ವತೋಮುಖ ಪ್ರಗತಿಗೆ ಕಾರಣವಾಗಬೇಕಾದ ಶಿಕ್ಷಕರು ತಮ್ಮ ಜವಾಬ್ದಾರಿ ಮರೆತು ಶಾಲಾ ಅವಧಿಗಳಲ್ಲಿ ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿ, ಬೋಧನಾ ಅವಧಿಯನ್ನು ಕಳೆಯುತ್ತಿರುವ ಬಗ್ಗೆ ದೂರು ಬಂದಿದೆ. ಇದರಿಂದ ಶೈಕ್ಷಣಿಕ ಪ್ರಗತಿ ಕುಸಿಯುತ್ತಿದ್ದು, ಇದು ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಎಚ್ಚರಿಕೆ ನೀಡಿದೆ.

ಸಭೆ, ಸಮಾರಂಭಗಳಲ್ಲಿ ಭಾಗವಹಿಸು ತ್ತಿರುವುದರಿಂದ ಬೋಧನಾ ಅವಧಿ ಕೊರತೆಯಿಂದ, ತಮ್ಮ ವಿಷಯಕ್ಕೆ ಸಂಬಂಧಿಸಿದ ಪಠ್ಯಕ್ರಮ ಮುಗಿಸುವ ಧಾವಂತದಲ್ಲಿ ಬೋಧನೆ ಮಾಡುತ್ತಿದ್ದಾರೆ. ಇದು ಮಕ್ಕಳಿಗೆ ಮನ ಮುಟ್ಟುವಂತೆ ಹೇಳಿಕೊಡುವಲ್ಲಿ ವಿಫ‌ಲರಾಗುತ್ತಿರುವುದನ್ನು ಸೂಚಿಸುತ್ತದೆ ಎಂದು ಇಲಾಖೆ ಶಿಕ್ಷಕರಿಗೆ ನಿರ್ದೇಶಿಸಿದೆ.

ಶಿಕ್ಷಣೇತರ ಸಮಾರಂಭಕ್ಕೆ ಎರಡೇ ರಜೆ

ಬೆಂಗಳೂರು: ಶಾಲಾ ಶಿಕ್ಷಕರು ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ವರ್ಷದಲ್ಲಿ ಎರಡು ಬಾರಿ ಮಾತ್ರ ಶಿಕ್ಷಣೇತರ ಸಭೆ, ಸಮಾರಂಭಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ವಿವಿಧ ವೃಂದದ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಶಿಕ್ಷಣೇತರ ವಿವಿಧ ಸಭೆ, ಸಮಾರಂಭ, ಕಾರ್ಯಾಗಾರ ಮತ್ತು ವಿಚಾರಗೋಷ್ಠಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಹೆಚ್ಚಿನ ಸಂಖ್ಯೆಯ ಶಿಕ್ಷಕರು ಭಾಗವಹಿಸುವ ಉದ್ದೇಶದಿಂದ ಅನ್ಯಕಾರ್ಯದ ನಿಮಿತ್ತ ರಜೆ ನೀಡುವಂತೆ ಸಂಘದ ಪದಾಧಿಕಾರಿಗಳು ಇಲಾಖೆಗೆ ಮನವಿ ಸಲ್ಲಿಸುತ್ತಿರುತ್ತಾರೆ. ಶಿಕ್ಷಕರ ಸಂಘದ ಪದಾಧಿಕಾರಿಗಳು ಮೂಲತಃ ಶಿಕ್ಷಕ ವೃತ್ತಿಗೆ ಗೌರವ ಸೂಚಿಸುವುದು ಅವರ ಕರ್ತವ್ಯವಾಗಿರುತ್ತದೆ. ಇಷ್ಟಾದರೂ ಅನ್ಯಕಾರ್ಯದ ನಿಮಿತ್ತ ವರ್ಷಕ್ಕೆ ಎರಡಕ್ಕಿಂತ ಹೆಚ್ಚಿನ ರಜೆಗೆ ನಿರ್ದೇಶನ ನೀಡುವುದು ಸರಿಯಲ್ಲ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆದರ್ಶ ವಿದ್ಯಾಲಯಕ್ಕೆ ಅರ್ಜಿ: 15ರವರೆಗೂ ಅವಕಾಶ

ಬೆಂಗಳೂರು: ರಾಜ್ಯದ ಆದರ್ಶ ವಿದ್ಯಾಲಯಕ್ಕೆ 2019-20ನೇ ಸಾಲಿಗೆ 6ನೇ ತರಗತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಫೆ.15ರವರೆಗೂ ಅವಕಾಶ ಕಲ್ಪಿಸಲಾಗಿದೆ. ಆಯಾ ತಾಲೂಕಿನ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅದೇ ತಾಲೂಕಿನಲ್ಲಿ ಅರ್ಜಿ ಸಲ್ಲಿಸಬಹುದು. ಆಯಾ ತಾಲೂಕಿನ ವಿದ್ಯಾರ್ಥಿಗಳು ಬೇರೆ ತಾಲೂಕು, ಜಿಲ್ಲೆ ಅಥವಾ ರಾಜ್ಯದಲ್ಲಿ 5ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಮೂಲ ತಾಲೂಕಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾ.7ರಿಂದ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. www.schooleducation.kar.nic.in ಅಥವಾ www.vidyavahini.karnataka.gov.in ವೆಬ್‌ಸೈಟ್‌ನಲ್ಲಿ ಮಾಹಿತಿ ಪಡೆಯಬಹುದು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.