ಇ.ಡಿ ಸಮನ್ಸ್: ಸಚಿವ ಡಿಕೆಶಿ ಸದ್ಯ ನಿರಾಳ
Team Udayavani, Feb 8, 2019, 1:13 AM IST
ಬೆಂಗಳೂರು: ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವ ದಿನಾಂಕ ಮುಂದೂಡುವಂತೆ ಕೋರಿ ಪ್ರಕರಣದ ಆರೋಪಿ ಹಾಗೂ ಅರ್ಜಿದಾರರೂ ಆಗಿರುವ ಸಚಿವ ಡಿ.ಕೆ. ಶಿವಕುಮಾರ್ ಮನವಿ ಸಲ್ಲಿಸಿದರೆ, ಪರಿಗಣಿಸಲಾಗುವುದು ಎಂದು ಜಾರಿ ನಿರ್ದೇಶನಾಲಯ ಗುರುವಾರ ಹೈಕೋರ್ಟ್ಗೆ ತಿಳಿಸಿದೆ.
ಐ.ಟಿ.ದಾಳಿ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಇ.ಡಿ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಸಚಿವ ಶಿವಕುಮಾರ್ ಮತ್ತಿತರ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅರವಿಂದ್ ಕುಮಾರ್ ಅವರಿದ್ದ ಪೀಠಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಈ ಮಾಹಿತಿ ನೀಡಿದರು. ಇದರಿಂದ ಶುಕ್ರವಾರ (ಫೆ.8) ಇ.ಡಿ ವಿಚಾರಣೆ ಎದುರಿಸಬೇಕಿದ್ದ ಸಚಿವ ಡಿ.ಕೆ. ಶಿವಕುಮಾರ್ಗೆ ಸದ್ಯ ರಿಲೀಫ್ ಸಿಕ್ಕಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ