ಪಾಕ್‌ ಉಗ್ರರಿಗೆ ಸಿಂಹಸ್ವಪ್ನ: ಸೇನೆಯಿಂದ Sniper Rifle ಬಳಕೆ ಆರಂಭ


Team Udayavani, Feb 9, 2019, 6:10 AM IST

indian-army4-700.jpg

ಉಧಾಂಪುರ : ಪಾಕ್‌ ನುಸುಳುಕೋರ ಉಗ್ರರನ್ನು ಮಟ್ಟಹಾಕಲು ಅನುಕೂಲಿಸುವ ಅತ್ಯಾಧುನಿಕ ಸ್ನೆ„ಪರ್‌ ರೈಫ‌ಲ್‌ಗ‌ಳ ಬಳಕೆಯನ್ನು ಭಾರತೀಯ ಸೇನೆ ಎಲ್‌ಓಸಿ ಉದ್ದಕ್ಕೂ ಆರಂಭಿಸಿದೆ ಎಂದು ಉನ್ನತ ಸೇನಾಧಿಕಾರಿಯೋರ್ವರು ತಿಳಿಸಿದ್ದಾರೆ. 

ಕಳೆದ ಜನವರಿ ತಿಂಗಳಲ್ಲಿ ನಾರ್ದರ್ನ್ ಕಮಾಂಡ್‌ನ‌ ಜನರಲ್‌ ಆಫೀಸರ್‌ ಕಮಾಂಡರ್‌ ಇನ್‌ ಚೀಫ್ ಅವರ ವಿಶೇಷ ಹಣಕಾಸು ಅಧಿಕಾರದಡಿ ಜಾಗತಿಕ ಪೂರೈಕೆದಾರರಿಂದ 5,719 ಸ್ನೆ„ಪರ್‌ ರೈಫ‌ಲ್‌ಗ‌ಳನ್ನು ಪಡೆಯುವುದಕ್ಕೆ ಸೇನೆಯು ಟೆಂಡರ್‌ ಕರೆದಿತ್ತು. 

ಅಂತೆಯೇ ಭಾರತೀಯ ಸೇನೆ ಇದೀಗ ಪಾಕಿಸ್ಥಾನದ ಜತೆಗಿನ ಎಲ್‌ಓಸಿಯಲ್ಲಿ ಹೊಸ ಸ್ನೆ„ಪರ್‌ ರೈಫ‌ಲ್‌ಗ‌ಳನ್ನು ಉಪಯೋಗಿಸಲು ಆರಂಭಿಸಿಸಿದ್ದು ಇದರಿಂದ ಪಾಕ್‌ ನುಸುಳುಕೋರ ಉಗ್ರರನ್ನು ಸದೆ ಬಡಿಯುವ ಕೆಲಸ ಸುಲಭವಾಗಲಿದೆ ಎಂದು ಜನರಲ್‌ ಆಫೀಸರ್‌ ಕಮಾಂಡಿಂಗ್‌ ಇನ್‌ ಚೀಫ್ ಲೆಫ್ಟಿನೆಂಟ್‌ ಜನರಲ ರಣಬೀರ್‌ ಸಿಂಗ್‌ ಮಾಧ್ಯಮಕ್ಕೆ ತಿಳಿಸಿದರು.

ಭಾರತೀಯ ಸೇನೆ ಪ್ರಕೃತ ರಶ್ಯದ ಡ್ರ್ಯಾಗೊನೋವ್‌ ಎಸ್‌ವಿಡಿ ರೈಫ‌ಲ್‌ಗ‌ಳನ್ನು ಬಳಸುತ್ತಿದೆ. ಇದೀಗ ಪೂರೈಕೆಗೆ ಆದೇಶಿಸಲಾಗಿರುವ 5,719 ಸ್ನೆ„ಪರ್‌ ರೈಫ‌ಲ್‌ಗ‌ಳ ಪೈಕಿ ಕೆಲವು ಈಗಾಗಲೇ ಬಂದಿವೆ; ಇನ್ನು ಹಲವು ಸದ್ಯದಲ್ಲೇ ಬರಲಿವೆ; ಈಗಾಗಲೇ ನಮ್ಮ ಕೈಸೇರಿರುವ ಸ್ನೆ„ಫ‌ರ್‌ ರೈಫ‌ಲ್‌ಗ‌ಳನ್ನು ಎಲ್‌ಓಸಿ ಉದ್ದಕ್ಕೂ ಬಳಸಲಾಗುತ್ತಿದೆ ಎಂದು ಲೆ| ಜ| ರಣಬೀರ್‌ ಸಿಂಗ್‌ ಹೇಳಿದರು. 

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.