ಸಮರ್ಥ ನಾಯಕತ್ವದಿಂದ ಸೈನಿಕರ ಮನೋಬಲ ಹೆಚ್ಚಳ


Team Udayavani, Feb 10, 2019, 12:55 AM IST

090219astro01.jpg

ಉಡುಪಿ: ಸಮರ್ಥ ನಾಯಕತ್ವವಿದ್ದರೆ ಸೈನಿಕರ ಮನೋಬಲ ಹೆಚ್ಚುತ್ತದೆ. ನಮ್ಮ ದೇಶದಲ್ಲಿ ಇಂದು ಸಮರ್ಥ ನಾಯಕತ್ವ ಇದೆ. ಹಾಗಾಗಿ ಹಿಂದಿಗಿಂತಲೂ ಇಂದು ಸೈನಿಕರ ಮನೋಬಲ ಹೆಚ್ಚಾಗಿದೆ ಎಂದು ನಿವೃತ್ತ ಯೋಧ ಗಿಲ್ಬರ್ಟ್‌ ಬ್ರಿಗಾಂಝಾ ಹೇಳಿದರು.

ಶನಿವಾರ ಮಣಿಪಾಲ ಐನಾಕ್ಸ್‌ ಚಿತ್ರಮಂದಿರದಲ್ಲಿ ಮಲ್ಪೆಯ ಎಂಸಿಎಲ್‌ ತಂಡದಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗಾಗಿ ಆಯೋಜಿಸಲಾದ ‘ಉರಿ ದ ಸರ್ಜಿಕಲ್‌ ಸ್ಟ್ರೈಕ್‌’ ಸಿನೆಮಾ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶಪ್ರೇಮವೆಂಬುದು ಪ್ರತಿಯೊಬ್ಬನ ಭಾರತೀಯರ ಹೃದಯದಲ್ಲಿದೆ. ಯೋಧ ಭಾರತ ಮಾತೆಯ ರಕ್ಷಣೆಗಾಗಿ ತನ್ನ ಬಂಧುಗಳನ್ನು ಕೂಡ ಬಿಟ್ಟು ಹೋಗುತ್ತಾನೆ. ನಮಗೆ ದೇಶಸೇವೆಯ ಅವಕಾಶ ಸಿಕ್ಕಿದಾಗ ಅದನ್ನು ಮುಕ್ತವಾಗಿ ಸ್ವೀಕರಿಸಬೇಕು. ಉರಿ ಸಿನೆಮಾವು ಭಾರತೀಯ ಸೈನಿಕರು ನಡೆಸಿರುವ ಸರ್ಜಿಕಲ್‌ ಸ್ಟ್ರೈಕ್‌ ಸೇರಿದಂತೆ ನಮ್ಮ ಸೈನಿಕರ ಸಾಹಸವನ್ನು ತೆರೆದಿಡುತ್ತದೆ. ಇಂತಹ ಸಿನೆಮಾ ಎಲ್ಲ ಶಾಲೆಗಳ ವಿದ್ಯಾರ್ಥಿಗಳು ನೋಡುವಂತಾಗಬೇಕು ಎಂದವರು ಹೇಳಿದರು.

ಮಾಜಿ ಸೈನಿಕರಾದ ಜಗದೀಶ್‌ ಪ್ರಭು, ಹಿರಿಯಡಕ ಸೈಮನ್‌ ಡಿ’ಸೋಜ ಮಣಿಪಾಲ, ಮೋಹನ್‌ ಕುಮಾರ್‌ ಆತ್ರಾಡಿ, ಉಪೇಂದ್ರ ನಾಯಕ್‌ ಕಾಜಾರಗುತ್ತು, ಡಿ.ಕೆ. ಸಾಲ್ಯಾನ್‌ ಕೊಡವೂರು, ನವೀನ್‌ ಕುಮಾರ್‌ ಭಂಡಾರಿ, ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್‌, ರಮೇಶ ಕೋಟ್ಯಾನ್‌, ಸಾಧು ಸಾಲ್ಯಾನ್‌ ಉಪಸ್ಥಿತರಿದ್ದರು.

ಎಂಸಿಎಲ್‌ ತಂಡದ ಸದಸ್ಯ ಯೋಗೀಶ್‌ ವಿ.ಸಾಲ್ಯಾನ್‌ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಎಂಸಿಎಲ್‌ ಇತರ ಸದಸ್ಯರು ಪಾಲ್ಗೊಂಡಿದ್ದರು.

ವಡಭಾಂಡೇಶ್ವರದ ಸರಕಾರಿ ಪ್ರೌಢಶಾಲೆ ಮತ್ತು ಮಲ್ಪೆ ಮೀನುಗಾರಿಕಾ ಪ್ರೌಢಶಾಲೆಯ ಒಟ್ಟು 175 ವಿದ್ಯಾರ್ಥಿಗಳು , 25 ಶಿಕ್ಷಕರು ಸಿನೆಮಾ ವೀಕ್ಷಿಸಿದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.