ನದಿ ಮಧ್ಯದಲ್ಲೇ ಹೋಮ, ಯಜ್ಞಕ್ಕೆ ಚಿಂತನೆ: ಸ್ವಾಮೀಜಿ


Team Udayavani, Feb 10, 2019, 7:21 AM IST

m2-nadi.jpg

ತಿ.ನರಸೀಪುರ: ತ್ರಿವೇಣಿ ಸಂಗಮದಲ್ಲಿ ಫೆ. 17 ರಿಂದ ಮೂರು ದಿನ ನಡೆಯಲಿರುವ ದಕ್ಷಿಣ ಭಾರತದ ಮಹಾ ಕುಂಭಮೇಳ ಉತ್ಸವದ ಪೂರ್ವ ಸಿದ್ಧತೆಯನ್ನು ಆದಿಚುಂಚನಗಿರಿ ಶಾಖಾ ಮಠದ ಸೋಮನಾಥನಂದ ಸ್ವಾಮೀಜಿ, ವಾಟಾಳು ಸಿದ್ಧಲಿಂಗಶಿವಾಚಾರ್ಯ ಶ್ರೀ ಹಾಗೂ ಕೈಲಾಸಶ್ರಮದ ಕಿರಿಯ ಸ್ವಾಮೀಜಿಗಳು ಪರಿಶೀಲನೆ ನಡೆಸಿದರು.

ಕುಂಭಮೇಳದ ಮೂರನೇ ದಿನದ ಮಹೋದಯ ಪುಣ್ಯ ಸ್ನಾನದ ದಿನದಂದು ಯತಿಗಳು ಸ್ನಾನ ಮಾಡುವ ಸ್ಥಳವನ್ನು ನಿಗದಿಪಡಿಸುವುದು ಹಾಗೂ ಮೊದಲನೇ ದಿನ ನಡೆಯುವ ಕುಂಭಮೇಳದ ಗಣ ಹೋಮ ಸೇರಿದಂತೆ ವಿವಿಧ ಹೋಮಗಳನ್ನು ನಡೆಸುವ ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಸೋಮನಾಥನಂದನಾಥ ಸ್ವಾಮೀಜಿ, ಫೆ.17 ರಂದು ಸಪ್ತ ಕಳಸದಿಂದ ನೀರು ತಂದು ಪೂಜೆ ನೆರವೇರಿಸಲಾಗುವುದು. ಧ್ವಜಾರೋಹಣೆ ನಡೆಸುವ ಮೂಲಕ ಕುಂಭಮೇಳಕ್ಕೆ ಚಾಲನೆ ನೀಡಲಾಗುವುದು. ನದಿಯ ಮಧ್ಯದಲ್ಲಿಯೇ ಹೋಮ ಯಾಗ ಯಜ್ಞಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಬಾರಿ 5 ಲಕ್ಷ ಕ್ಕೂ ಹೆಚ್ಚ ಜನ ಸೇರುವ ನಿರೀಕ್ಷೆ ಇದೆ. ಯಾವುದೇ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ವಾಟಾಳು ಸಿದ್ಧಲಿಂಗಶಿವಾಚಾರ್ಯ ಶ್ರೀ ಮಾತನಾಡಿ, ಉತ್ತರ ಭಾರತದ ಅಲಹಬಾದಿನಲ್ಲಿ ನಡೆಯುವ ಕುಂಭಮೇಳಕ್ಕೆ ಹೆಚ್ಚು ಅವಧಿಯ ಕಾಲ ಪ್ರಚಾರ ಸಿಗುತ್ತಿದೆ.

ನಮ್ಮ ಕುಂಭಮೇಳಕ್ಕೆ ಇನ್ನೂ ಕೆಲವು ದಿನ ಮಾತ್ರ ಬಾಕಿ ಇದೆ. ಪ್ರಚಾರವೇ ಸರಿಯಾಗಿ ಆಗಿಲ್ಲ. ಸಮಿತಿಯನ್ನೂ ರಚಿಸಿಲ್ಲ. ಪ್ರಚಾರ ದೊರಕಿದ್ದರೆ ಲಕ್ಷಾಂತರ ಮಂದಿ ಸೇರುವ ಸಾಧ್ಯತೆ ಇತ್ತು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೈಲಾಸಾಶ್ರಮದ ಕಿರಿಯ ಸ್ವಾಮೀಜಿ, ವೆಂಕಟೇಶ್‌ ಚೈತನ್ಯ, ಮುಖಂಡರಾದ ಪಿ.ಸ್ವಾಮಿನಾಥ್‌ ಗೌಡ, ಪಾರುಪತ್ತೇಗಾರ್‌ ಪವನ್‌, ನೀರಾವರಿ, ಲೋಕೋಪಯೋಗಿ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.