ಹಟ್ಟಿ ಚಿನ್ನದ ಗಣಿ: ಕಲ್ಲು ಮಿಶ್ರಿತ ಮಣ್ಣು ಕುಸಿದು ಕಾರ್ಮಿಕ ಸಾವು
Team Udayavani, Feb 11, 2019, 12:30 AM IST
ಹಟ್ಟಿ ಚಿನ್ನದ ಗಣಿ: ಚಿನ್ನದ ಗಣಿ ಕಂಪನಿಯ ಮಲ್ಲಪ್ಪ ಶಾಫ್ಟ್ನ ಭೂಮಿಯ 1500 ಮೀಟರ್ ಆಳದಲ್ಲಿ ಕಲ್ಲು ಮಿಶ್ರಿತ ಸಡಿಲ ಮಣ್ಣು ಕುಸಿದು ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಆನ್ವರಿ ಗ್ರಾಮದ ದಾವಲಸಾಬ್ ಎಂ.ಡಿ. ಹುಸೇನ್ (45) ಮೃತ ಕಾರ್ಮಿಕ. ಭೂಮಿಯ 1500 ಮೀಟರ್ ಅಳದಲ್ಲಿ ಮಣ್ಣು ಗಟ್ಟಿ ಇದೆಯೋ ಇಲ್ಲವೋ ಎಂಬ ಪರೀಕ್ಷೆಗೆ ತೆರಳಿದಾಗ ದುರ್ಘಟನೆ ಜರುಗಿದೆ. ಇತರೆ ಕಾರ್ಮಿಕರು ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ಚಿನ್ನದ ಗಣಿ ಕಂಪನಿ ಪ್ರಧಾನ ವ್ಯವಸ್ಥಾಪಕರು ಹಾಗೂ ವಿವಿಧ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ