ಮೇಲ್ಸೇತುವೆ ಒಂದು ಮಾರ್ಗ ಸಂಚಾರಕ್ಕೆ ಮುಕ್ತ


Team Udayavani, Feb 11, 2019, 6:16 AM IST

ondu-badi.jpg

ಬೆಂಗಳೂರು: ಮೈಸೂರು ರಸ್ತೆ (ಸಿರ್ಸಿ ವೃತ್ತ) ಮೇಲ್ಸೇತುವೆಯ ಒಂದು ಬದಿಯ ಮಾರ್ಗದಲ್ಲಿ ಕೈಗೊಂಡಿದ್ದ ಮರು ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಸ್ತೆಯನ್ನು ಮುಕ್ತಗೊಳಿಸಿದ್ದು, ಶೀಘ್ರದಲ್ಲಿಯೇ ಮತ್ತೂಂದು ರಸ್ತೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ನಿರ್ಧರಿಸಿದೆ.

ಮೇಲ್ಸೇತುವೆ ರಸ್ತೆಗಳಲ್ಲಿನ ಗುಂಡಿ ಸಮಸ್ಯೆ ಪರಿಹಾರಕ್ಕಾಗಿ ಇದೇ ಮೊದಲ ಬಾರಿಗೆ ಅತ್ಯಾಧುನಿಕ ಟಿಕ್ಕಿಟಾರ್‌ ಬಳಸಿ ಮರುಡಾಂಬರೀಕರಣ ಮಾಡಲಾಗಿದ್ದು, ಟೌನ್‌ಹಾಲ್‌ನಿಂದ ಮೈಸೂರು ರಸ್ತೆವರೆಗಿನ ರಸ್ತೆಯನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಜತೆಗೆ ಮೊತ್ತೂಂದು ರಸ್ತೆಯಲ್ಲಿ ಮರು ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ಅದರಂತೆ ಮೈಸೂರು ರಸ್ತೆಯಿಂದ ನಗರದ ಕಡೆಗೆ ಸಂಪರ್ಕಿಸುವ ರಸ್ತೆಯಲ್ಲಿ ಮರು ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಮತಿ ಕೋರಿರುವ ಅಧಿಕಾರಿಗಳು, ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಪರ್ಯಾಯ ರಸ್ತೆಗಳಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸಂಚಾರ ಪೊಲೀಸರನ್ನು ಕೋರಿದ್ದಾರೆ. ಅದರಂತೆ ಕಾಮಗಾರಿಗೆ ಪೊಲೀಸರು ಕಾಮಗಾರಿಗೆ ಅನುಮತಿ ನೀಡಿದ ಕೂಡಲೇ ಕಾಮಗಾರಿ ಆರಂಭಿಸಲು ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ. 

ಮೈಸೂರು ರಸ್ತೆಯಿಂದ ನಗರದ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಎರಡು ಹಂತಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮೊದಲ ಹಂತದಲ್ಲಿ ಗೂಡ್ಸ್‌ಶೆಡ್‌ ರಸ್ತೆ ಕಡೆಗಿನ ರ್‍ಯಾಂಪ್‌ನಿಂದ ಮೇಲ್ಸೇತುವೆ ಕೊನೆಗೊಳ್ಳುವವರೆಗೆ ಕಾಮಗಾರಿ ನಡೆಸಲಾಗುತ್ತದೆ. ಆನಂತರದಲ್ಲಿ ಸಂಪೂರ್ಣ ರಸ್ತೆಯಲ್ಲಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. 

ಟೌನ್‌ಹಾಲ್‌ ಕಡೆಯಿಂದ ಮೈಸೂರು ರಸ್ತೆವರೆಗೆ ಮರು ಡಾಂಬರೀಕರಣ ಪೂರ್ಣಗೊಂಡಿದ್ದು, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಮತ್ತೂಂದು ರಸ್ತೆಯಲ್ಲಿ ಅನುಮತಿ ನೀಡುವಂತೆ ಸಂಚಾರ ಪೊಲೀಸರನ್ನು ಕೋರಿದ್ದು, ಅನುಮತಿ ನೀಡಿದ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. 
-ಕೆ.ಟಿ.ನಾಗರಾಜ್‌, ಮುಖ್ಯ ಎಂಜಿನಿಯರ್‌ (ಯೋಜನೆ)

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.