ವಿವಾದಿತ ಮಾಂಸ ಉದ್ಯಮಿ ಕುರೇಶಿಗೆ ದಿಲ್ಲಿ ಹೈಕೋರ್ಟ್ ನೊಟೀಸ್
Team Udayavani, Feb 11, 2019, 6:50 AM IST
ಹೊಸದಿಲ್ಲಿ : ವಿವಾದಿತ ಮಾಂಸ ರಫ್ತು ಉದ್ಯಮಿ ಮೊಯಿನ್ ಕುರೇಶಿಗೆ ವಿದೇಶ ಪ್ರಯಾಣ ಕೈಗೊಳ್ಳುವುದಕ್ಕೆ ಅನುಮತಿ ನೀಡುವುದಕ್ಕೆ ಆತನ ಭದ್ರತಾ ಮೊತ್ತವನ್ನು ಹೆಚ್ಚಿಸಬೇಕು ಎಂಬ ಸಿಬಿಐ ಕೋರಿಕೆಯನ್ನು ಮನ್ನಿಸಿ ದಿಲ್ಲಿ ಹೈಕೋರ್ಟ್ ಇಂದು ಸೋಮವಾರ ಕುರೇಶಿಗೆ ನೊಟೀಸ್ ಜಾರಿ ಮಾಡಿದೆ.
ವಿದೇಶ ಪ್ರಯಾಣ ಕೈಗೊಳ್ಳುವ ಮೊಯಿನ್ ಕುರೇಶಿಯ ಭದ್ರತಾ ಮೊತ್ತವನ್ನು ಈಗಿನ 2 ಕೋಟಿ ಯಿಂದ 6 ಕೋಟಿ ರೂ.ಗೆ ಏರಿಸಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿತ್ತು. ಕುರೇಶಿ ಅವರು ಯುಎಇ ಮತ್ತು ಪಾಕಿಸ್ಥಾನಕ್ಕೆ ಪ್ರಯಾಣ ಕೈಗೊಳ್ಳಲು ಅನುಮತಿ ಕೋರಿದ್ದರು. ಇವರ ವಿರುದ್ಧ ಬೃಹತ್ ಹಣ ವಂಚನೆ ಮತ್ತು ಭ್ರಷ್ಟಾಚಾರದ ಕೇಸಿದೆ.
ಯುಎಇಯಲ್ಲಿ ಫೆ.15ರಿಂದ 23ರ ವರೆಗೆ ನಡೆಯಲಿರುವ ಗಲ್ಫ್ ಫುಡ್ ಫೆಸ್ಟಿವಲ್ ಗೆ ಹೋಗಲು ಮತ್ತು ಪಾಕಿಸ್ಥಾನದಲ್ಲಿರುವ ತನ್ನ ಸೋದರ ಸಂಬಂಧಿಯ ಮದುವೆಯಲ್ಲಿ ಭಾಗಿಯಾಗಲು ತನಗೆ ವಿದೇಶ ಪ್ರಯಾಣಕ್ಕೆ ಅನುಮತಿ ನೀಡುವಂತೆ ವಿವಾದಿತ ಉದ್ಯಮಿ ಕುರೇಶಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್