ವಿವಿಯಲ್ಲಿ ಮೀಸಲಾತಿ: ಅಧ್ಯಾದೇಶಕ್ಕೆ ನಿರ್ಧಾರ?
Team Udayavani, Feb 12, 2019, 12:30 AM IST
ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಸಿಬಂದಿ ನೇಮಕಾತಿಯಲ್ಲಿ ಮೀಸಲಾತಿ ವಿಧಾನದ ಬಗ್ಗೆ ಕೇಂದ್ರ ಸರಕಾರದ ಮರುಪರಿಶೀಲನೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದರೆ, ಇದಕ್ಕೆ ಸಂಬಂಧಿಸಿದಂತೆ ಅಧ್ಯದೇಶವನ್ನು ಹೊರತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರದ ಅವಧಿಯಲ್ಲಿ ಉತ್ತರಿಸಿದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾಬ್ಡೇಕರ್ ಈ ಬಗ್ಗೆ ವಿವರಿಸಿದ್ದಾರೆ. ಈಗಾಗಲೇ ವಿಶೇಷ ವಿನಾಯಿತಿ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದು, ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಲಾಗುತ್ತದೆ ಎಂದಿದ್ದಾರೆ. ವಿವಿಧ ಸಮುದಾಯಗಳಿಗೆ ಮೀಸಲು ಆಧಾರದಲ್ಲಿ ಹುದ್ದೆ ಭರ್ತಿ ಮಾಡಲು ಒಂದು ವಿಭಾಗವನ್ನು ಘಟಕ ಎಂದು ಪರಿಗಣಿಸಬೇಕು ಎಂದು ಈ ಹಿಂದೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ನಿರ್ಧರಿಸಿತ್ತು. ಇದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್