ಕೈ-ಕಾಲಿನ ಉಗುರುಗಳ ಸೌಂದರ್ಯ ಕಾಪಾಡಿಕೊಳ್ಳಿ!


Team Udayavani, Oct 29, 2020, 5:10 PM IST

b-3.jpg

ಕೈಗಳ ಅಂದ ಹೆಚ್ಚಿಸುವುದರಲ್ಲಿ ಉಗುರುಗಳಿಗೆ ಮಹತ್ವದ ಸ್ಥಾನ. ಕೈ-ಕಾಲಿನ ಉಗುರುಗಳ ಸೌಂದರ್ಯ ಕಾಪಾಡಲು ಮ್ಯಾನಿಕ್ಯೂರ್‌, ಪೆಡಿಕ್ಯೂರ್‌ನಂಥ ಹಲವು ವಿಧಾನಗಳಿವೆ. ಆದರೆ ಉಗುರು ಸದೃಢವಾಗಿ, ಆರೋಗ್ಯವಾಗಿ ಬೆಳೆದರೆ ಮಾತ್ರ ಸುಂದರವಾಗಿ ಕಾಣಲು ಸಾಧ್ಯ. ಬ್ಯೂಟಿ ಪಾರ್ಲರ್‌, ನೇಲ್‌ಪಾಲಿಶ್‌, ನೇಲ್‌ ಆರ್ಟ್‌ ಎಂದು ಹಣ ಖರ್ಚು ಮಾಡುವ ಮುನ್ನ, ಈ ಕೆಳಗಿನ ಅಂಶಗಳಿಗೆ ಗಮನ ಕೊಡಿ. 

* ಉಗುರುಗಳು ಅಕಾಲಿಕವಾಗಿ ಕೆತ್ತಿ ಹೋಗುವುದನ್ನು ತಡೆಯಲು ಬಯೋಟಿನ್‌ ಅಂಶ ಮತ್ತು ಉಗುರುಗಳ ಹೊರ ಪೊರೆಯ ಆರೋಗ್ಯಕ್ಕೆ ವಿಟಮಿನ್‌ “ಇ’ ಅಂಶ ಅತಿ ಅವಶ್ಯ. ಈ ಪೋಷಕಾಂಶಯುಕ್ತ ಆಹಾರಗಳ ಸೇವನೆಯಿಂದ ಉಗುರು ಶುಷ್ಕವಾಗದೆ, ಜೀವಂತಿಕೆಯಿಂದ ಬೆಳೆಯುತ್ತವೆ.

* ಉಗುರು ಸರಿಯಾಗಿ ಬೆಳೆಯುವ ಮುನ್ನ ಕತ್ತರಿಸುತ್ತಾ ಇರಬೇಡಿ. ಉಗುರುಗಳು ಬೆರಳಿನ ಹೊರ ಪೊರೆಗೆ ಹತ್ತಿರವಾಗಿದ್ದರೆ, ಬ್ಯಾಕ್ಟೀರಿಯಾ ಅಥವಾ ಶಿಲೀಂದ್ರಗಳ ಸೋಂಕಿಗೆ ತುತ್ತಾಗುವ ಅಪಾಯವಿರುತ್ತದೆ.

* ಉಗುರು ಕತ್ತರಿಸಲು ನೇಲ್‌ ಕಟರ್‌ ಅನ್ನೇ ಬಳಸಿ. ಹಲ್ಲು, ಬ್ಲೇಡ್‌ ಬಳಸಿ ಉಗುರು ಕತ್ತರಿಸುವುದು ಸರಿಯಾದ ವಿಧಾನವಲ್ಲ.

*ಮನೆಕೆಲಸ ಮಾಡುವಾಗ ಉಗುರುಗಳಿಗೆ ಹಾನಿಯಾಗದಂತೆ ಗ್ಲೌಸ್‌ ಧರಿಸಬಹುದು.

* ರಾತ್ರಿ ಮಲಗುವ ಮೊದಲು, ಬೆಚ್ಚಗಿನ ನೀರಿನಲ್ಲಿ ಕೈ ತೊಳೆದು, ಉಗುರುಗಳ ಸುತ್ತ ಆಲಿವ್‌ಎಣ್ಣೆ ಮತ್ತು ವಿಟಮಿನ್‌ “ಇ’ ಸೇರಿಸಿ ಹಚ್ಚಿಕೊಳ್ಳಿ.

* ಉಗುರುಗಳು ಆರೋಗ್ಯಕ್ಕೆ ಪ್ರೊಟೀ, ಕ್ಯಾಲಿÒಯಂ ಅತ್ಯಗತ್ಯ. ಕ್ಯಾಲ್ಸಿಯಂ ಕೊರತೆಯಿಂದ ಉಗುರಿನ ಮೇಲೆ ಗೆರೆಗಳ ಗುರುತು ಮೂಡುತ್ತದೆ. ಆದ್ದರಿಂದ, ಸಾಕಷ್ಟು ಹಣ್ಣು, ಹಸಿರು ತರಕಾರಿ, ಹಾಲು, ಪನ್ನೀರ್‌, ಸೋಯಾ ಸೇವಿಸಿ.

* ಯಾವಾಗಲೂ ಉಗುರುಗಳಿಗೆ ನೇಲ್‌ ಪಾಲಿಶ್‌ ಹಚ್ಚಬೇಡಿ. ಉಗುರುಗಳು ಗಾಳಿ ಸೇವಿಸಬೇಕು.

*ನೇಲ್‌ ಪಾಲಿಶ್‌ನಲ್ಲಿರುವ ಅಸಿಟೋನ್‌ ಎಂಬ ರಾಸಾಯನಿಕ, ಉಗುರಿನ ತೇವಾಂಶವನ್ನು ಒಣಗಿಸುತ್ತದೆ. ಹಾಗಾಗಿ, ಕಡಿಮೆ ಅಸಿಟೋನ್‌ ಅಂಶವಿರುವ ಉಗುರು ಉತ್ಪನ್ನಗಳಿಗೆ ಆದ್ಯತೆ ಕೊಡಿ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.