ಟೈರ್ ಸ್ಫೋಟ, ರಸ್ತೆ ಬದಿ ನಿಂತವರಿಗೆ ಗುದ್ದಿದ ಕಾರು;ನಾಲ್ವರು ಬಲಿ
Team Udayavani, Feb 13, 2019, 2:00 PM IST
ದಾವಣಗೆರೆ: ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡು ರಸ್ತೆ ಬದಿಯಲ್ಲಿ ನಿಂತವರ ಮೇಲೆ ಹರಿದ ಪರಿಣಾಮ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಬುಧವಾರ ಸಂಜೆ ಹೊನ್ನಾಳಿಯ ದಿಡಗೂರು ಗ್ರಾಮದ ಬಳಿ ನಡೆದಿದೆ.
ಕಾರು ಢಿಕ್ಕಿಯಾದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ರಮೇಶ್(40), ವರ್ಷಾ(25) ಮಗು ಚಂದ್ರಾ(3) ಮತ್ತು ಕಾರಿನ ಚಾಲಕ ಹಿರೇಮಠ(36) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊನ್ನಾಳಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್