ಈಶ್ವರನ್‌-ರಾಹುಲ್‌ ಭರ್ಜರಿ ಬ್ಯಾಟಿಂಗ್‌


Team Udayavani, Feb 14, 2019, 12:30 AM IST

kl-rahul-batting.jpg

ಮೈಸೂರು: ಇಲ್ಲಿನ “ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸ್ಟೇಡಿಯಂ’ನಲ್ಲಿ ಆರಂಭಗೊಂಡ ಇಂಗ್ಲೆಂಡ್‌ ಲಯನ್ಸ್‌ ಎದುರಿನ ದ್ವಿತೀಯ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಭಾರತ “ಎ’ ಉತ್ತಮ ಆರಂಭ ಗಳಿಸಿದೆ. ಅಭಿಮನ್ಯು ಈಶ್ವರನ್‌ ಅವರ ಅಮೋಘ ಶತಕ ಹಾಗೂ ಕೆ.ಎಲ್‌. ರಾಹುಲ್‌ ಅವರ ದಿಟ್ಟ ಬ್ಯಾಟಿಂಗ್‌ ನೆರವಿನಿಂದ 3 ವಿಕೆಟಿಗೆ 282 ರನ್‌ ಗಳಿಸಿದೆ.

ಮಿಂಚಿದ ಮತ್ತೂಬ್ಬ ಬ್ಯಾಟ್ಸ್‌ಮನ್‌ ಪ್ರಿಯಾಂಕ್‌ ಪಾಂಚಾಲ್‌. 3ನೇ ಕ್ರಮಾಂಕದಲ್ಲಿ ಆಡಲಿಳಿದ ಅವರು ಅರ್ಧ ಶತಕ ದಾಖಲಿಸಿದರು. ಪಾಂಚಾಲ್‌ ಔಟಾದೊಡನೆ ದಿನದಾಟವನ್ನು ಕೊನೆಗೊಳಿಸಲಾಯಿತು. 14 ರನ್‌ ಮಾಡಿರುವ ಕರುಣ್‌ ನಾಯರ್‌ ಕ್ರೀಸಿನಲ್ಲಿದ್ದಾರೆ.

ಈಶ್ವರನ್‌-ರಾಹುಲ್‌ ಜೋಡಿ 56 ಓವರ್‌ ತನಕ ಕ್ರೀಸಿಗೆ ಅಂಟಿಕೊಂಡು ಪ್ರವಾಸಿ ಬೌಲರ್‌ಗಳನ್ನು ಸತಾಯಿಸಿದರು. ಇವರಿಂದ ಮೊದಲ ವಿಕೆಟಿಗೆ 178 ರನ್‌ ಹರಿದು ಬಂತು. ಈಶ್ವರನ್‌ 222 ಎಸೆತಗಳಿಂದ 117 ರನ್‌ ಬಾರಿಸಿ ಮಿಂಚಿದರು. ಈ ಆಕರ್ಷಕ ಆಟದ ವೇಳೆ 13 ಬೌಂಡರಿ, ಒಂದು ಸಿಕ್ಸರ್‌ ಸೇರಿತ್ತು. ಶತಕದ ನಿರೀಕ್ಷೆಯಲ್ಲಿದ್ದ ರಾಹುಲ್‌ 81 ರನ್‌ ಮಾಡಿ ನಿರ್ಗಮಿಸಿದರು. 166 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಸೇರಿತ್ತು.

ಪಾಂಚಾಲ್‌ ಕೂಡ ಆರಂಭಿಕರ ಲಯದಲ್ಲೇ ಸಾಗಿದರು. ಟಾಮ್‌ ಬೈಲಿಗೆ ಬೌಲ್ಡ್‌ ಆಗುವ ಮುನ್ನ ಭರ್ತಿ 50 ರನ್‌ ಹೊಡೆದರು. 88 ಎಸೆತ ಎದುರಿಸಿದ ಪಾಂಚಾಲ್‌ 7 ಬೌಂಡರಿಗಳೊಂದಿಗೆ ಗಮನ ಸೆಳೆದರು.

ಇಂಗ್ಲೆಂಡಿನ ಉಳಿದಿಬ್ಬರು ಯಶಸ್ವಿ ಬೌಲರ್‌ಗಳೆಂದರೆ ಜಾಕ್‌ ಚಾಪೆಲ್‌ ಮತ್ತು ಡೊಮಿನಿಕ್‌ ಬೆಸ್‌.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.