ದೇಗುಲ ನಿರ್ವಹಣೆ ಗ್ರಾಮಸ್ಥರ ಹೊಣೆ: ಮಾಣಿಲ ಶ್ರೀ​​​​​​​


Team Udayavani, Feb 14, 2019, 1:25 AM IST

1302vtl-dharmasabhe.jpg

ವಿಟ್ಲ: ದೇವಸ್ಥಾನವು ಪ್ರೀತಿ ಪ್ರೇಮ ಹರಡುವ ಕೇಂದ್ರವಾಗಬೇಕು. ಸನಾತನ ಹಿಂದೂ ಧರ್ಮದ ಸಂಪ್ರದಾಯ ಪಾಲನೆಯಾಗಬೇಕು. ಪ್ರತೀ ಮನೆಯವರು ಹೂವು, ತುಳಸಿಯನ್ನು ಗ್ರಾಮದೇಗುಲಕ್ಕೆ ಸಮರ್ಪಿಸಬೇಕು. ಸ್ಥಳೀಯರು ತಂಡಗಳಾಗಿ ನಿಗದಿತ ದಿನಗಳಂದು ದೇಗುಲ ಶುಚಿತ್ವ ಇತ್ಯಾದಿ ಸೇವೆ ಸಲ್ಲಿಸಿ, ಭಜನೆ ನಡೆಸಿ, ಪ್ರಸಾದ ಪಡೆದು ತೆರಳಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.

ಅವರು ಮಂಗಳವಾರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮಾಡ ಶಿಬರಿಕಲ್ಲ ಶ್ರೀ ಮಲರಾಯ – ಮೂವರ್‌ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶದ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು.

ಹೊರನಾಡು ಶ್ರೀ ಆದಿಶಕ್ತಾತ್ಮಕ ಅನ್ನಪೂರ್ಣೇಶ್ವರೀ ದೇವಸ್ಥಾನದ ಧರ್ಮಕರ್ತ ಡಾ| ಭೀಮೇಶ್ವರ ಜೋಷಿ ಧಾರ್ಮಿಕ ಉಪನ್ಯಾಸ ನೀಡಿ, ಬ್ರಹ್ಮಕಲಶದೊಂದಿಗೆ ಪ್ರತಿಯೊಬ್ಬನ ಅಂತರಂಗದ ಶುದ್ಧೀಕರಣ ಆಗಬೇಕಾಗಿದೆ. ಎಲ್ಲರೂ ಸದಾ ಅನ್ಯೋನ್ಯ ಪ್ರೀತಿ, ಸೌಹಾರ್ದದಿಂದ ಬಾಳಬೇಕು ಎಂದರು.

ಮೂಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ಮುಂಬಯಿಯ ಉದ್ಯಮಿ ಲೋಕನಾಥ ಶೆಟ್ಟಿ ಮರುವಾಳ, ಮಂಗಳೂರು ಮನಪಾ ಜಂಟಿ ಆಯುಕ್ತ  ಗೋಕುಲ್‌ದಾಸ್‌ ನಾಯಕ್‌, ಪುತ್ತೂರು ಮುಳಿಯ ಜುವೆಲರ್ಸ್‌ನ ಮುಳಿಯ ಶ್ಯಾಮ ಭಟ್‌, ಮಂಗಳೂರು ಮರಾಠಿ ಸಮಾಜ ಸೇವಾಸಂಘದ ಸ್ಥಾಪಕಾಧ್ಯಕ್ಷ ಎಂ.ಎ. ನಾಯಕ್‌, ಅಳಿಕೆ ನೆಕ್ಕಿತಪುಣಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ. ಸೀತಾರಾಮ, ಸುಳ್ಯ ತುಳು ತುಡರ್‌ ಕೂಟದ ಅಧ್ಯಕ್ಷ ಜೆ.ಕೆ.ರೈ, ನಟ ಪ್ರದೀಪ್‌ ಬಡೆಕ್ಕಿಲ, ಉದ್ಯಮಿ ದಿವಾಕರ ದಾಸ್‌ ನೇರ್ಲಾಜೆ, ಜೆಡ್ಡು ಶ್ರೀ ಆದಿಧನ್ವಂತರಿ ಕ್ಷೇತ್ರದ ಧರ್ಮದರ್ಶಿ ಡಾ| ಗಣಪತಿ ಭಟ್‌ ಜೆಡ್ಡು, ಯೋಗೀಶ್‌ ಕುಡ್ವ ಉಪಸ್ಥಿತರಿದ್ದರು.

ಸಮ್ಮಾನ
ಜೇನು ಸಾಕಾಣಿಕೆಯ ಪೂವಪ್ಪ ಪೂಜಾರಿ ಪಿಲಿಂಜ, ಮಾಜಿ ಸೈನಿಕ ಗೋಪಾಲಕೃಷ್ಣ  ಭಟ್‌ ಕಾರ್ಯಾಡಿ, ಕರಾಟೆಪಟು ಅನನ್ಯಾ ನಾಟೆಕಲ್ಲು, ದೈವ ನರ್ತಕ ಹೊನ್ನಪ್ಪ ನಲಿಕೆ, ಶಿಕ್ಷಣ ಕ್ಷೇತ್ರದ ನಾರಾಯಣ ಪೂಜಾರಿ ಎಸ್‌.ಕೆ. ಅವರನ್ನು ಸಮ್ಮಾನಿಸಲಾಯಿತು. ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ರೂವಾರಿ  ಕೆ.ಟಿ. ವೆಂಕಟೇಶ್ವರ ನೂಜಿ ಅವರನ್ನು ಗ್ರಾಮಸ್ಥರು ವಿಶೇಷವಾಗಿ ಗೌರವಿಸಿದರು.

ರೇವತಿ ಕೆ. ಸ್ವಾಗತಿಸಿ, ನಾಗೇಶ್‌ ಪಾದೆ ಪ್ರಸ್ತಾವನೆಗೈದರು. ಯತೀಶ್‌ ಕೇದಗೆದಡಿ ವಂದಿಸಿದರು. ಶ್ರೀಪತಿ ನಾಯಕ್‌, ಜತ್ತಪ್ಪ ಅಡ್ಯಾಲು, ಚಿದಾನಂದ ಪೆಲತ್ತಿಂಜ, ಅಶ್ವಿ‌ನಿ ಕುಂಡಡ್ಕ ನಿರೂಪಿಸಿದರು.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.