ಕೋಸ್ಟಲ್‌ವುಡ್‌ಗೆ ಕಾಲಿರಿಸಿದ ಕಾಸ್ಟ್ಯೂಮ್‌ ಲೋಕ !


Team Udayavani, Feb 14, 2019, 10:00 AM IST

14-february-12.jpg

ಕೋಸ್ಟಲ್‌ವುಡ್‌ ಈಗ ಬೇರೆ ಬೇರೆ ಕಾರಣಗಳಿಂದಾಗಿ ಸುದ್ದಿಯಲ್ಲಿದೆ ಹಾಗೂ ಸ್ವಾವಲಂಬಿಯಾಗುತ್ತ ಹೆಜ್ಜೆ ಇಟ್ಟಿದೆ. ಹಿಂದೆ ಸಿನೆಮಾದ ಬೇರೆ ಬೇರೆ ಕೆಲಸಗಳಿಗಾಗಿ ಬೆಂಗಳೂರನ್ನು ಆಶ್ರಯಿಸಬೇಕಾಗಿತ್ತು. ಆದರೆ, ಕಾಲ ಬದಲಾದಂತೆ ಮಂಗಳೂರಲ್ಲಿಯೇ ಎಲ್ಲವೂ ಸಿಗುವಂತಾಗಿದೆ.

ತುಳು ಸಿನೆಮಾ ಮಾಡಲು ಬೇರೆ ಬೇರೆ ನಗರಕ್ಕೆ ಪರದಾಡುವ ಪ್ರಮೇಯ ಈಗ ಇಲ್ಲ. ಕಲಾ ನಿರ್ದೇಶನ, ಸ್ಟುಡಿಯೋ, ಎಡಿಟಿಂಗ್‌ ಸಹಿತ ವಿವಿಧ ರೀತಿಯ ಸೌಕರ್ಯಗಳು ಇಲ್ಲೇ ಸಿಗುತ್ತಿವೆ. ಆದ್ದರಿಂದ ತುಳು ಚಿತ್ರರಂಗ ಹೊರಗಿನವರ ಸಹಾಯ ಪಡೆಯುವ ಅಗತ್ಯ ಕಡಿಮೆಯಾಗಿದೆ. ಈಗ ಆ ಸಾಲಿಗೆ ಕಾಸ್ಟ್ಯೂಮ್‌ ಡಿಸೈನಿಂಗ್‌ ಕೂಡ ಸೇರಿದೆ.

ಶರತ್‌ ಪೂಜಾರಿ ಅವರು ಈಗಾಗಲೇ ಕೆಲವು ಸಿನೆಮಾಗಳಲ್ಲಿ ಕಾಸ್ಟ್ಯೂಮ್‌ ಡಿಸೈನಿಂಗ್‌ ಮಾಡಿ ಸುದ್ದಿಯಲ್ಲಿದ್ದವರು. ಈಗ ಕಾಸ್ಟ್ಯೂ ಮ್‌ ಡಿಸೈನಿಂಗ್‌ ಮಂಗಳೂರು ವ್ಯಾಪ್ತಿಯಲ್ಲಿ ಸಿಗುವಂತೆ ಅವರು ಮಾಡಿದ್ದಾರೆ. ಪ್ರಸ್ತುತ ದೇವದಾಸ್‌ ಕಾಪಿಕಾಡ್‌ ಅವರ ಜಬರ್ದಸ್ತ್ ಶಂಕರ ಸಿನೆಮಾದಲ್ಲಿ ಕಾಸ್ಟ್ಯೂಮ್‌ ಡಿಸೈನರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಅಂದಹಾಗೆ ಅವರು ಈಗಾಗಲೇ, ಜುಗಾರಿ, ಅಂಬರ ಕ್ಯಾಟರರ್, ಪಮ್ಮಣ್ಣೆ ದಿ ಗ್ರೇಟ್‌, ತಂಬಿಲ, ಗಿರಿಗಿಟ್‌
ಮೊದಲಾದ ಸಿನೆಮಾಗಳಿಗೆ ಕಾಸ್ಟ್ಯೂ ಮ್‌ ಡಿಸೈನರ್‌ ಆಗಿ ಕೆಲಸ ಮಾಡಿದ್ದಾರೆ. ವಸ್ತ್ರ ವಿನ್ಯಾಸದ ಕುರಿತು ಅಪಾರ ಆಸಕ್ತಿ ಹೊಂದಿರುವ ಅವರು ಈಗಿನ ಕಾಲಮಾನಕ್ಕೆ ಹೊಂದಿಕೊಳ್ಳುವ ಮತ್ತು ತುಳುನಾಡಿನ ಮಣ್ಣಿಗೆ ಪೂರಕವಾಗುವಂಥ ಅತ್ಯಾಕರ್ಷಕ ವಸ್ತ್ರ ವಿನ್ಯಾಸ ಮಾಡುತ್ತಾರೆ. 

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.