ಚರ್ಚಾ ಸ್ಪರ್ಧೆಗೆ ರೋಬೋ


Team Udayavani, Feb 15, 2019, 12:30 AM IST

35.jpg

ಸ್ಯಾನ್‌ಫ್ರಾನ್ಸಿಸ್ಕೋ: ಮನುಷ್ಯದ ಭೌತಿಕ ಮತ್ತು ಮಾನಸಿಕ ಮಿತಿಯನ್ನೂ ಮೀರಿದ ಕೆಲಸಗಳನ್ನು ಮಾಡುವಲ್ಲಿ ಕೃತಕ ಬುದ್ಧಿ ಮತ್ತೆಯುಳ್ಳ ರೋಬೋಗಳು ಯಶಸ್ವಿಯಾಗಿವೆ. ಆದರೆ, ಅವು ಚರ್ಚೆಗಳಲ್ಲೂ ಮನುಷ್ಯರನ್ನು ಸೋಲಿಸಬಲ್ಲವೇ? ಇಂಥ ಪ್ರಶ್ನೆಯನ್ನಿಟ್ಟುಕೊಂಡು ರೋಬೋಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನ ನಡೆದಿವೆ. ಇನ್ನೂ ಯಶಸ್ಸು ಸಾಧಿಸಲು ಸಾಧ್ಯವಾಗಲಿಲ್ಲ. ಖ್ಯಾತ ಐಟಿ ಕಂಪೆನಿಯಾದ ಐಬಿಎಂ ಕೂಡ ಇಂಥ ಪ್ರಯತ್ನ ಮಾಡಿ, ಭಾಗಶಃ ಯಶಸ್ಸು ಕಂಡಿದೆ. 

ಮಿಸ್‌ ಡಿಬೇಟರ್‌ ಎಂಬ “ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌’ ಆಧರಿತ ರೋಬೋವನ್ನು ಐಬಿಎಂ ಅಭಿವೃದ್ಧಿಪಡಿಸಿದ್ದು, ಅದರ ಪ್ರಯೋಗವನ್ನು ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆಸಲಾಗಿತ್ತು. ಈ ವೇಳೆ ರೋಬೋ ಎದುರು ಚರ್ಚೆ ನಡೆಸಲು ಭಾರತೀಯ ಮೂಲದ, 2012ರ ಯುರೋಪಿಯನ್‌ ಡಿಬೇಟ್‌ನ ವಿಜೇತ ಹರೀಶ್‌ ನಟರಾಜನ್‌ ಭಾಗವಹಿಸಿದ್ದರು. ಇಲ್ಲಿ ಕೂಡ ಹರೀಶ್‌ ಜೊತೆ ಚರ್ಚೆ ನಡೆಸುವಲ್ಲಿ ರೋಬೋ ಸೋತಿದೆ. ಪ್ರೀಸ್ಕೂಲ್‌ಗ‌ಳನ್ನು ಕಡಿಮೆ ಮಾಡಬೇಕೆ ಅಥವಾ ಬೇಡವೇ ಎಂಬ ವಿಷಯದಲ್ಲಿ  4 ನಿಮಿಷ ವಾದ ಮಂಡನೆಗೆ ಹಾಗೂ ಎರಡು ನಿಮಿಷ ಸಾರಾಂಶಕ್ಕೆ ಅವಕಾಶ ನೀಡಲಾಗಿತ್ತು. ಸುಮಾರು 25 ನಿಮಿಷ ಚರ್ಚೆ ನಡೆದಿದೆ. ಸುಮಾರು 700 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರೇಕ್ಷಕರು ಹಾಕಿದ ಮತದ ಆಧಾರದಲ್ಲಿ ಹರೀಶ್‌ ಗೆದ್ದಿದ್ದಾರೆ.   ಚರ್ಚೆ ನಡೆಸುವುದು ಇತರ ಎಲ್ಲ ಕೆಲಸಕ್ಕಿಂತ ಹೆಚ್ಚು ಸಂಕೀರ್ಣವಾದುದು. ಅದು ಯಂತ್ರಕ್ಕೆ ಕಷ್ಟ ಎಂದು ಹರೀಶ್‌ ಹೇಳಿದ್ದಾರೆ.

ಸೋಲೇ ಗೆಲುವಿನ ಸೋಪಾನ: ಕೃತಕ ಬುದ್ಧಿಮತ್ತೆಯ ಹಾದಿ  ಅಗಾಧವಾಗಿದೆ. ಐಬಿಎಂ ರೋಬೋ ಸೋತಿದ್ದು ಇದು ಆರಂಭಿಕ ವೈಫ‌ಲ್ಯವಷ್ಟೇ. ಮುಂದೆ ಈ ಕ್ಷೇತ್ರದಲ್ಲೂ ಮಾನವನನ್ನು ರೋಬೋಗಳು ಸೋಲಿಸಬಹುದು ಎನ್ನಲಾಗಿದೆ. 

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.