ನಿರ್ಮಲಾ ಸೀತಾರಾಮನ್ಗೆ ಅಕ್ಕ ನಾಗಲಾಂಬಿಕೆ ಪುರಸ್ಕಾರ
Team Udayavani, Feb 15, 2019, 1:09 AM IST
ಬೀದರ್: ಲಿಂಗಾಯತ ಮಹಾಮಠ ಬಸವ ಸೇವಾ ಪ್ರತಿಷ್ಠಾನದಿಂದ ಫೆ.17ರಿಂದ ಪ್ರಾರಂಭವಾಗುವ “ವಚನ ವಿಜಯೋತ್ಸವ-2019′ ಸಮಾರಂಭದಲ್ಲಿ ನಾಲ್ಕು ಜನ ಗಣ್ಯರಿಗೆ ವಿವಿಧ ಪುರಸ್ಕಾರ ಮಾಡಲಾಗುವುದೆಂದು ಅಕ್ಕ ಅನ್ನಪೂರ್ಣ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವೀರಮಾತೆ ಅಕ್ಕ ನಾಗಲಾಂಬಿಕೆ ಪುರಸ್ಕಾರ, ಯುವ ವಿಜ್ಞಾನಿ ಎನ್.ಎಂ. ಪ್ರತಾಪ ಮಳವಳ್ಳಿ ಅವರಿಗೆ ಚಿನ್ಮಯ ಜ್ಞಾನಿ ಚನ್ನಬಸವಣ್ಣ ಪ್ರತಿಭಾ ಪುರಸ್ಕಾರ, ಅಭಿನೇತ್ರಿ ತಾರಾ (ಅನುರಾಧಾ) ಅವರಿಗೆ ಅಕ್ಕ ನಾಗಲಾಂಬಿಕೆ ಪುರಸ್ಕಾರ ಹಾಗೂ ಹೈಕೋರ್ಟ್ ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನದಾಸ ಅವರಿಗೆ ಫೆ.17 ರಂದು ಗುರುಬಸವ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ
RTO ಅಧಿಕಾರಿಗಳಿಂದ ಬಸ್ ಸೀಜ್… ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ!
Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ
Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ
Mysuru;ಕೆ.ಸಾಲುಂಡಿ ಗ್ರಾಮದಲ್ಲಿ ಕಾಲರಾ ಲಕ್ಷಣಗಳು: ಸಚಿವ ಡಾ.ಮಹದೇವಪ್ಪ ಭೇಟಿ