ಗಂಗೊಳ್ಳಿ: ಇನ್ನೂ ದುರಸ್ತಿಯಾಗಿಲ್ಲ ಕುಸಿದ ಸ್ಲ್ಯಾಬ್ 


Team Udayavani, Feb 17, 2019, 12:30 AM IST

1402kdpp2.jpg

ಗಂಗೊಳ್ಳಿ: ಇಲ್ಲಿನ ಬಂದರಿನಲ್ಲಿರುವ ಸ್ಲ್ಯಾಬ್ ಎರಡು ಕಡೆಗಳಲ್ಲಿ ಕುಸಿದು ಹಲವು ತಿಂಗಳುಗಳೇ ಕಳೆದರೂ ಇನ್ನೂ ಇದರ ದುರಸ್ತಿಗೆ ಕಾಲವೇ ಕೂಡಿ ಬಂದಿಲ್ಲ. ಇದರಿಂದ ಮೀನುಗಾರರು ಸಂಬಂಧಪಟ್ಟ ಇಲಾಖೆ, ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಳೆದ ವರ್ಷದ ಅ. 13ರಂದು ಎರಡನೇ ಹರಾಜು ಪ್ರಾಂಗಣದಲ್ಲಿರುವ ಜೆಟ್ಟಿಯ ಸ್ಲ್ಯಾಬ್  ಮೊದಲ ಬಾರಿಗೆ ಕುಸಿದಿತ್ತು. ಆ ಬಳಿಕ ಮತ್ತೆ ಅದೇ ಹರಾಜು ಪ್ರಾಂಗಣದ ಮತ್ತೂಂದು ಕಡೆಯ ಸ್ಲ್ಯಾಬ್  ಡಿ. 7ರಂದು ಕುಸಿದು ಬಿದ್ದಿದೆ. ಇದಾಗಿ ಸುಮಾರು ಎರಡು ತಿಂಗಳುಗಳೇ ಕಳೆದಿವೆ.
 
ಶೀಘ್ರ ದುರಸ್ತಿಗೆ ಮುಂದಾಗಲಿ
ಈ ಬಗ್ಗೆ ಇಲ್ಲಿಗೆ ಭೇಟಿ ಕೊಟ್ಟ ಇಲಾಖೆಯ ಬೆಂಗಳೂರಿನ ಅಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ. ಪ್ರತಿ ಬಾರಿ ಕೇಳಿದಾಗಲೂ ಯೋಜನೆ ಸಿದ್ಧವಾಗಿದೆ ಅಂತ ಹೇಳುತ್ತಾರೆ ಅಷ್ಟೇ. ಈಗ ಮತ್ಸéಕ್ಷಾಮದಿಂದ ಬಂದರಿ ನಲ್ಲಿ ಅಷ್ಟೇನೂ ಮೀನುಗಾರಿಕಾ ಚಟುವಟಿಕೆಯಿಲ್ಲ. ಈ ಸಂದರ್ಭ ದುರಸ್ತಿಗೆ ಮುಂದಾದರೆ ಪ್ರಯೋಜನ ವಾಗಲಿದೆ. ಆದಷ್ಟು ಬೇಗ ಇದರ ದುರಸ್ತಿಗೆ ಮುಂದಾಗಲಿದೆ ಎನ್ನುವುದು ಹಸಿ ಮೀನು ವ್ಯಾಪಾರಸ್ಥರ ಸಂಘದ ರವಿಶಂಕರ್‌ ಖಾರ್ವಿ ಅವರ ಆಗ್ರಹ. 

ಅಂದಾಜು ಪಟ್ಟಿ ಕಳುಹಿಸಲಾಗಿದೆ
ಗಂಗೊಳ್ಳಿ ಬಂದರಿನ ಎರಡು ಕಡೆಗಳಲ್ಲಿ ಕುಸಿದ ಸ್ಲ್ಯಾಬ್ ನ ದುರಸ್ತಿಗೆ ಈಗಾಗಲೇ ಯೋಜನೆ ಸಿದ್ಧಪಡಿಸಿ, ಬೆಂಗಳೂರಿನಲ್ಲಿರುವ ಇಲಾಖೆಯ ಮುಖ್ಯ ಕಚೇರಿಗೆ ಕಳುಹಿಸಲಾಗಿದೆ. ಸುಮಾರು 1.96 ಕೋ.ರೂ. ಅಂದಾಜು ಪಟ್ಟಿ ಸಿದ್ದಪಡಿಸಲಾಗಿದೆ. ಅಲ್ಲಿಂದ ಅನುದಾನ ಬಿಡುಗಡೆಗೊಂಡ ತತ್‌ಕ್ಷಣ ದುರಸ್ತಿ ಕಾಮಗಾರಿ ಕೈಗೊಳ್ಳುತ್ತೇವೆ.
– ಎಂ.ಎಲ್‌. ದೊಡ್ಮಣಿ, ಜಂಟಿ ನಿರ್ದೇಶಕ (ಪ್ರಭಾರ) ಮೀನುಗಾರಿಕಾ ಇಲಾಖೆ, ಉಡುಪಿ

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.