“ಉಗ್ರರ ಕೃತ್ಯಕ್ಕೆ ಪ್ರತೀಕಾರವೇ ಉತ್ತರವಾಗಲಿ’
Team Udayavani, Feb 17, 2019, 1:00 AM IST
ರಾಯಚೂರು: ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ಹೇಯ ಕೃತ್ಯವನ್ನು ದೇಶದ ಎಲ್ಲ ನಾಗರಿಕರೂ ಏಕಕಂಠದಿಂದ ಖಂಡಿಸಬೇಕು.
ಎಲ್ಲರೂ ಸಂಘಟಿತರಾಗಿ ಅದಕ್ಕೆ ಪ್ರತೀಕಾರದ ಉತ್ತರ ನೀಡಬೇಕೆಂದು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.
ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪ್ರಾಕಾರದಲ್ಲಿ ಶನಿವಾರ ಹುತಾತ್ಮ ಯೋಧರಿಗೆ ಹಮ್ಮಿಕೊಂಡಿದ್ದ ಶ್ರದಾಟಛಿಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಮಠದಿಂದ ಕೇಂದ್ರ ರಕ್ಷಣಾ ಇಲಾಖೆಗೆ 10 ಲಕ್ಷ ರೂ.ದೇಣಿಗೆ ಘೋಷಿಸಿದ ಅವರು, ಶಾಂತಿಮಂತ್ರ ಪಠಿಸುವುದೊಂದೇ ನಮ್ಮ ಧರ್ಮವಲ್ಲ. ದುಷ್ಟರ ಸಂಹಾರ ಮಾಡುವುದು ಕೂಡ ಧರ್ಮವೇ.
ದೇಶ ಸುಭದ್ರವಾಗಿದ್ದರೆ ನಾವು-ನೀವು ನೆಮ್ಮದಿಯಿಂದ ಇರಲು ಸಾಧ್ಯ.ಗಡಿಯಲ್ಲಿ ಸೈನಿಕರು ದೇಶ ಕಾಯುತ್ತಿದ್ದರೆ ಮಾತ್ರ
ನಾವು-ನೀವೆಲ್ಲ ನೆಮ್ಮದಿಯಿಂದ ಬಾಳಲು ಸಾಧ್ಯ.ಅಂಥ ವೀರ ಸೈನಿಕರು ಹಾಗೂ ಅವರ ಕುಟುಂಬಗಳಿಗೆ ನಾವು ಸದಾ ಬೆಂಗಾವಲಾಗಿ ಇರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ