ಕೋಣಗಳಿಗೆ ಹಿಂಸೆ ನೀಡದೆ ಕಂಬಳ ಉಳಿಸೋಣ: ಜಗದೀಶ್‌


Team Udayavani, Feb 17, 2019, 6:28 AM IST

17-february-6.jpg

ವಾಮಂಜೂರು : ಕಂಬಳದ ಕೋಣಗಳಿಗೆ ಹಿಂಸೆ ನೀಡದೆ ಕ್ರೀಡಾ ಮನೋಭಾವದಲ್ಲಿ ಕಂಬಳ ನಡೆಸಿ ಮುಂದೆ ಯಾವುದೇ ಸಮಸ್ಯೆ ಆಗದಂತೆ ಮಾಡಿಕೊಳ್ಳೋಣ ಎಂದು ವಿಹಿಂಪ ಮುಖಂಡ ಜಗದೀಶ್‌ ಶೇಣವ ಹೇಳಿದ್ದಾರೆ.

ವಾಮಂಜೂರಿನ ತಿರುವೈಲುಗುತ್ತು ಸಂಕು ಪೂಂಜ- ದೇವುಪೂಂಜ ಜೋಡುಕರೆ ಕಂಬಳ ಸಮಿತಿ ವತಿಯಿಂದ ಶನಿವಾರ ಬೆಳಗ್ಗೆ ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದು ರಿನ ಕಂಬಳ ಗದ್ದೆಯಲ್ಲಿ ನಡೆದ ತುಳುನಾಡಿನ ಕಂಬಳ- ತಿರುವೈಲೋತ್ಸವದ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು.

ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ಧಪೀಠದ ಶ್ರೀ ಪ್ರವೀಣ್‌ ರಾಜ್‌ ಮಚ್ಚೇಂದ್ರನಾಥ ಬಾಬಾ ಅವರು ಕಂಬಳ ಉದ್ಘಾಟಿಸಿದರು. ಕಂಬಳ ಸಮಿತಿಯ ಗೌರವ ಅಧ್ಯಕ್ಷ ಮಿಥುನ್‌ ರೈ ಮಾತನಾಡಿ, ಕಂಬಳ ಉಳಿಸಲು ಹಲವಾರು ಮಂದಿ ಪ್ರಯತ್ನಿಸಿದ್ದಾರೆ. ಈ ಪೈಕಿ ನವೀನ್‌ ಚಂದ್ರ ಆಳ್ವರೂ ಕೂಡ ಮುಂಚೂಣಿಯಲ್ಲಿ ಹೋರಾಟ ನಡೆಸಿ ದ್ದಾರೆ. ಇಂತಹ ಕಂಬಳವನ್ನು ಮುಂದೆಯೂ ಉಳಿಸೋಣ ಎಂದು ಹೇಳಿದರು.

ನೆನಪಿಸುವ ಕಾರ್ಯವಾಗಲಿ
ಮಾಜಿ ಶಾಸಕ ಮೊಯಿದಿನ್‌ ಬಾವಾ ಮಾತನಾಡಿ, ಕಂಬಳ ಉಳಿಸಲು ಸಾಕಷ್ಟು ಮಂದಿ ಹೋರಾಟ ನಡೆಸಿದ್ದು ಅವರನ್ನು ನೆನಪಿಸಿವುದು ಅಗತ್ಯ ಎಂದರು.

ಶ್ರದ್ಧಾಂಜಲಿ
ಉಗ್ರರ ದಾಳಿಯಿಂದ ಹುತಾತ್ಮರಾದ ಸೈನಿಕರನ್ನು ನೆನೆದು ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ತಿರುವೈಲುಗುತ್ತು ಕಂಬಳ ಸ್ಥಾಪಕ, ಅಧ್ಯಕ್ಷ ನವೀನ್‌ ಚಂದ್ರ ಆಳ್ವ ಶುಭಹಾರೈಸಿದರು. ಜಿಲ್ಲಾ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ, ಜಯರಾಮ ಸಾಮಾನಿ ತುಂಬೆ, ಶ್ರೀಜಾಣು ಶೆಟ್ಟಿ ಮೆಮೊರಿಯಲ್‌ ಎಜುಕೇಶನಲ್‌ ಚಾರಿಟೇಬಲ್‌ ಟ್ರಸ್ಟ್‌ ತಿರುವೈಲು ಸ್ಥಾಪಕಾಧ್ಯಕ್ಷ ಸೀತಾ ರಾಮ ಜಾಣು ಶೆಟ್ಟಿ, ಕಲ್ಲುಡೇಲು ಶ್ರೀಬ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕ ಸದಾಶಿವ ಭಟ್‌, ರವಿರಾಜ್‌ ಶೆಟ್ಟಿ, ಕೋರ್ದಬ್ಬು ದೇವಸ್ಥಾನ ಪರಾರಿ ಅಧ್ಯಕ್ಷ ಶೇಖರ್‌ ಶೆಟ್ಟಿ ಕೊಳಕೆಬೈಲು, ಉದ್ಯಮಿ ನಿತಿನ್‌ ಶೆಟ್ಟಿ ಪಾದೂರು ಹೊಸಮನೆ, ಸದಾಶಿವ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗರಾಜ್‌ ರೈ ತಿಮಿರಿಗುತ್ತು, ಉಮೇಶ್‌ ರೈ ಪದವು ಮೇಗಿನ ಮನೆ, ತಾರ್ದೊಲ್ಯ ತರವಾಡು ಮನೆ ಜಪ್ಪಿನಮೊಗರಿನ ಯಜಮಾನ ಯು. ಕರುಣಾಕರ ಶೆಟ್ಟಿ, ಮಾಜಿ ಕಾರ್ಪೊರೇಟರ್‌ ಮೀರಾ ಅಶೋಕ್‌, ಪ್ರತೋಷ್‌ ಮಲ್ಲಿ ತಿರುವೈಲು, ಓಂಪ್ರಕಾಶ್‌ ಶೆಟ್ಟಿ ವಾಮಂಜೂರು, ಕಂಬಳದ ಕಾರ್ಯಾಧ್ಯಕ್ಷ ಪ್ರವೀಣ್‌ ಚಂದ್ರ ಆಳ್ವ ತಿರುವೈಲುಗುತ್ತು, ಕೋಶಾಧಿಕಾರಿ ರಾಜ್‌ ಕುಮಾರ್‌ ಶೆಟ್ಟಿ, ಪ್ರ.ಕಾರ್ಯದರ್ಶಿ ಕೆ. ಅಭಿಷೇಕ್‌ ಆಳ್ವ, ಚಂದ್ರಹಾಸ ರೈ, ಗಂಗಯ್ಯ ಅಮೀನ್‌, ಕಾಪೆಟ್ಟುಗುತ್ತು ಸುರೇಶ್‌ ಶೆಟ್ಟಿ, ಚಂದ್ರಶೇಖರ
ಶೆಟ್ಟಿ, ಅಪ್ಪಣಬೆಟ್ಟು ರಾಜು, ಕಿಂಞಣ್ಣ ಶೆಟ್ಟಿ, ಶುಭಾಷ್‌ ರೈ, ಸದಾಶಿವ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಶ್ವಿ‌ನ್‌ ಶೆಟ್ಟಿ ಬೊಂಡಂತಿಲ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.