ಉಗ್ರರ ದಾಳಿ ಖಂಡಿಸಿ ವಕೀಲರ ಪ್ರತಿಭಟನೆ


Team Udayavani, Feb 17, 2019, 11:03 AM IST

chikk-2.jpg

ಕಡೂರು: ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ಸಿಆರ್‌ ಪಿಎಫ್‌ ಯೋಧರಿದ್ದ ಬಸ್‌ ಮೇಲೆ ದಾಳಿ ನಡೆಸಿ 44 ಯೋಧರ ಸಾವಿಗೆ ಕಾರಣರಾದವರನ್ನು ಕೂಡಲೆ ಬಂಧಿಸಿ, ಉಗ್ರಗಾಮಿಗಳಿಗೆ ಒತ್ತೇಜನ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಒತ್ತಾಯಿಸಿ ತಾಲೂಕು ವಕೀಲರ ಸಂಘವು ಕಲಾಪಗಳನ್ನು ಬಹಿಷ್ಕರಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಕೆಎಲ್‌ವಿ ವೃತ್ತದಲ್ಲಿ ಶನಿವಾರ ಮಾನವ ಸರಪಳಿ ನಿರ್ಮಿಸಿ ಕ್ಯಾಂಡಲ್‌ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು. ಪೈಶಾಚಿಕ ಕೃತ್ಯ ಖಂಡಿಸಿದ ವಕೀಲರು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸೈನಿಕರ ರಕ್ಷಣೆ ಮತ್ತು ಹೆಚ್ಚಿನ ಅಧಿಕಾರ ನೀಡಬೇಕೆಂದು ಅಗ್ರಹಿಸಿದರು. ವಕೀಲರ ಸಂಘದ ಅಧ್ಯಕ್ಷ ಡಿ.ಎನ್‌.ಪ್ರಕಾಶ ಮಾತನಾಡಿ, ಇದೊಂದು ಆತ್ಯಂತ ದುರದೃಷ್ಟಕರ ಘಟನೆ. ನೂರಾರು ಕೋಟಿ ಜನರ ರಕ್ಷಿಸುವ ಸೈನಿಕರು ತಮ್ಮ ಜೀವವನ್ನು ಒತ್ತೆ ಇಟ್ಟು ಕಾರ್ಯನಿರ್ವಹಿಸುತ್ತಾರೆ. ಪಾಕಿಸ್ತಾನವು ಪದೇ ಪದೇ ತಂಟೆಗೆ ಬರುತ್ತದೆ. ಇದಕ್ಕೆ ಇತಿಶ್ರೀ ಹಾಡಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ವಕೀಲರು ಸಂಗ್ರಹಿಸಿದ್ದ 50 ಸಾವಿರ ರೂ.ಗಳನ್ನುಮಂಡ್ಯ ಜಿಲ್ಲೆಯ ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ತಿಳಿಸಿದರು.
 
ವಕೀಲರು ಕೆಎಲ್‌ವಿ ವೃತ್ತದಿಂದ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಶೇಷಪ್ಪ, ಕಾರ್ಯದರ್ಶಿ ದಾದ ಕಲಂದರ್‌, ಪಿ.ಬಿ. ಶ್ರೀನಿವಾಸ, ಎಂ, ಸೋಮಶೇಖರ್‌, ಹಿರಿಯ ವಕೀಲರಾದ ಅಣ್ಣಪ್ಪ, ಜಯಣ್ಣ, ಗಿರೀಶ್‌, ರಾಜು, ರಾಜಶೇಖರ್‌ ಮಹಿಳಾ ವಕೀಲರು, ಯುವ ವಕೀಲರು ಇದ್ದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.