‘ತೊಡೆ ತಟ್ಟಿಯಾಗಿದೆ ; ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್


Team Udayavani, Feb 18, 2019, 4:22 AM IST

kamal-hassan-600.jpg

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಮತ್ತು ತನ್ನ ಪಕ್ಷ ಸ್ಪರ್ಧಿಸುವುದು ಶತಪ್ರತಿಶತ ಖಚಿತ ಎಂದು ನಟ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಸ್ಥಾಪಕ ಕಮಲ್ ಹಾಸನ್ ಅವರು ಹೇಳಿದ್ದಾರೆ. ಸೂಪರ್ ಸ್ಟಾರ್ ರಜನೀಕಾಂತ್ ಅವರು ತಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಹೇಳಿಕೆಯ ಬೆನ್ನಲ್ಲೇ ತಮಿಳುನಾಡಿನ ಮತ್ತೊಬ್ಬ ಮಹಾನ್ ನಟನಿಂದ ಈ ಹೆಳಿಕೆ ಬಂದಿರುವುದು ವಿಶೇಷವಾಗಿದೆ.

‘ರಾಜಕೀಯಕ್ಕೆ ಬರುವ ನಿರೀಕ್ಷೆ ಹುಟ್ಟುಹಾಕಿ, ಜನರೊಂದಿಗೆ ಸಕ್ರಿಯವಾಗಿ ಬೆರೆತು ಅವರಲ್ಲಿ ಭರವಸೆ – ನಿರೀಕ್ಷೆಗಳನ್ನು ಹುಟ್ಟುಹಾಕಿ ಕೊನೇ ಕ್ಷಣದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಯಾರಾದರೂ ಹೇಳಿದರೆ ಆಗ ನೀವು ನಗೆಪಾಟಲಿನ ವ್ಯಕ್ತಿಯಾಗುವುದು ಖಂಡಿತ..’ ಎಂದು ಕಮಲ್ ಹಾಸನ್ ಅವರು ಪರೋಕ್ಷವಾಗಿ ರಜನಿಕಾಂತ್ ಅವರಿಗೆ ಟಾಂಗ್ ನೀಡಿದರು.

ಇದೇ ಸಂದರ್ಭದಲ್ಲಿ ಡಿ.ಎಂ.ಕೆ. ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನೂ ಸಹ ಕಮಲ ಹಾಸನ್ ತರಾಟಗೆ ತೆಗೆದುಕೊಂಡರು. ‘ತಮಿಳುನಾಡಿನಲ್ಲಿ ನಾನು ಗ್ರಾಮಸಭಾ ಮೀಟಿಂಗ್ ಗಳನ್ನು ಮಾಡಲು ಪ್ರಾರಂಭಿಸಿದ ಮೇಲೆ ಉಳಿದವರೂ ಮಾಡುತ್ತಿದ್ದಾರೆ, ಗ್ರಾಮ ಸಭೆ ಎಂಬುದು ಇಂದು ನಿನ್ನೆಯ ವ್ಯವಸ್ಥೆಯಲ್ಲ ಅದು ಹಿಂದಿನಿಂದಲೂ ಇದೆ, ಆದರೆ ಇವರಿಗೆಲ್ಲಾ ಈಗಲಾದರೂ ಗ್ರಾಮಸಭೆಗೆ ಹೋಗಿ ಜನರ ಕಷ್ಟಗಳನ್ನು ಕೆಳಬೇಕು ಎಂದು ಅನ್ನಿಸಿರುವುದು ಸಂತೋಷವೇ ಆದರೆ ನಿಮಗೆ ನಾನು ಮಾಡಿದ ಕೆಲಸವನ್ನೇ ನಕಲು ಮಾಡಲು ನಾಚಿಕೆಯಾಗುವುದಿಲ್ಲವೇ’ ಎಂದು ಕಮಲ್ ಕಿಡಿಕಾರಿದರು.

ನಾನು ಹರಿದ ಅಂಗಿಯನ್ನು ಧರಿಸುವುದಿಲ್ಲ, ಒಂದುವೇಳೆ ವಿಧಾನಸಭೆಯಲ್ಲಿ ನನ್ನ ಅಂಗಿ ಹರಿದರೂ ತಾನು ಹೊಸ ಅಂಗಿಯನ್ನು ತೊಟ್ಟುಕೊಳ್ಳುವುದಾಗಿ ಹೇಳುವ ಮೂಲಕ ನೌಟಂಕಿ ರಾಜಕಾರಣ ಮಾಡುತ್ತಿರುವ ಸ್ಟಾಲಿನ್ ವಿರುದ್ಧ ಕಮಲ್ ವ್ಯಂಗ್ಯವಾಡಿದ್ದಾರೆ. ಕಳೆದ ವರ್ಷ ಫೆಬ್ರವರಿ 17ರಂದು ಕೆ. ಪಳನಿಸ್ವಾಮಿ ಅವರು ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ವಿರೋಧಪಕ್ಷದ ನಾಯಕ ಸ್ಟಾಲಿನ್ ಅವರು ವಿಧಾನಸಭೆಗೆ ಹರಿದ ಅಂಗಿಯನ್ನು ತೊಟ್ಟುಕೊಂಡು ಬಂದಿದ್ದರು. ಮುಂಬರುವ ದಿನಗಳಲ್ಲಿ ತಮೀಳುನಾಡಿನಲ್ಲಿ ಈ ರೀತಿಯ ನೌಟಂಕಿ ರಾಜಕಾರಣ ನಡೆಯುವುದಿಲ್ಲ ಎಂಬ ಖಡಕ್ ಸಂದೇಶವನ್ನು ಕಮಲ್ ಅವರು ಈ ಮೂಲಕ ತಮಿಳುನಾಡಿನ ಎಲ್ಲಾ ಪಕ್ಷಗಳಿಗೆ ನೀಡಿದಂತಾಗಿ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.