ಮಡಿದ ವೀರಯೋಧರಿಗಾಗಿ ಚರ್ಚ್‌ಗಳಲ್ಲಿ ಪ್ರಾರ್ಥನೆ 


Team Udayavani, Feb 18, 2019, 4:52 AM IST

18-february-3.jpg

ಮಹಾನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆ. 14ರಂದು ಸಿಆರ್‌ಪಿಎಫ್‌ ಪಡೆಯ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಯನ್ನು ಮಂಗಳೂರು ಕೆಥೋಲಿಕ್‌ ಕ್ರೈಸ್ತ ಧರ್ಮಪ್ರಾಂತ ತೀವ್ರವಾಗಿ ಖಂಡಿಸಿದ್ದು, ಈ ಘಟನೆಯಲ್ಲಿ 42 ಜವಾನರು ಪ್ರಾಣ ತೆತ್ತು ಇತರ ಹಲವರು ಗಾಯಗೊಂಡಿರುವ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿದೆ.

ಈ ಅಮಾನವೀಯ ಕೃತ್ಯದಲ್ಲಿ ಮಡಿದ ಯೋಧರ ಆತ್ಮಗಳಿಗೆ ಶಾಂತಿ ಲಭಿಸುವಂತೆ ಹಾಗೂ ಅವರ ಕುಟುಂಬಗಳಿಗಾಗಿ ರವಿವಾರ ಧರ್ಮ ಪ್ರಾಂತದ ಎಲ್ಲ ಚರ್ಚ್‌ಗಳಲ್ಲಿ ಬಲಿಪೂಜೆಯ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಗರದ ರೊಜಾರಿಯೋ ಕೆಥೆಡ್ರಲ್‌ ನಲ್ಲಿ ವಂ| ಜೆ.ಬಿ. ಕ್ರಾಸ್ತಾ, ವಂ| ರೊಕಿ ಫೆರ್ನಾಂಡಿಸ್‌, ವಂ| ವಿಕ್ಟರ್‌ ಡಿ’ಸೋಜಾ ನೇತೃತ್ವವಹಿಸಿದ್ದರು.

ಈ ಘಟನೆಯಲ್ಲಿ ಮಡಿದವರು ಮತು ಸಂತ್ರಸ್ತರಾದವರು ನಮ್ಮ ಸಹ ಪ್ರಜೆಗಳಾಗಿದ್ದು, ಅವರ ಜತೆ ಏಕತೆಯನ್ನು ಪ್ರದರ್ಶಿಸಿ ರವಿವಾರ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವಂತೆ ಬಿಷಪ್‌ ವಂ| ಡಾ| ಪೀಟರ್‌ ಪಾವ್ಲ್  ಸಲ್ಡಾನ್ಹಾ ಕರೆ ನೀಡಿದ್ದರು. 

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.