ವಿಶ್ವಕಪ್ ನಂತರ ಏಕದಿನ ಕ್ರಿಕೆಟ್ ನಿಂದ ಕ್ರಿಸ್ ಗೇಲ್ ನಿವೃತ್ತಿ 


Team Udayavani, Feb 18, 2019, 6:14 AM IST

gayle.jpg

ಜಮೈಕಾ: ವೆಸ್ಟ್ ಇಂಡೀಸ್ ಕ್ರಿಕೆಟ್ ನ ದೈತ್ಯ ಪ್ರತಿಭೆ ಕ್ರಿಸ್ಟೋಫರ್ ಹೆನ್ರಿ ಗೇಲ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೆ ವಿದಾಯ ಹೇಳಲಿದ್ದಾರೆ. ಇದೇ ವರ್ಷದ ಮೇ ಅಂತ್ಯದಲ್ಲಿ ನಡೆಯಲಿರುವ ವಿಶ್ವಕಪ್ ನಂತರ ಏಕದಿನ ಕ್ರಿಕೆಟ್ ನಿಂದ ದೂರವಾಗುವುದಾಗಿ ಕ್ರಿಸ್ ಗೇಲ್ ಘೋಷಿಸಿದ್ದಾರೆ.

39 ರ ಹರೆಯದ ಕೆರಿಬಿಯನ್ ಬ್ಯಾಟ್ಸಮನ್, 284 ಏಕದಿನ ಪಂದ್ಯಗಳನ್ನಾಡಿದ್ದಾರೆ. 36.98 ರ ಸರಾಸರಿಯಲ್ಲಿ 9727 ರನ್ ಗಳಿಸಿದ್ದಾರೆ. 23 ಶತಕ ಒಂದು ದ್ವಿಶತಕ ಮತ್ತು 49 ಏಕದಿನ ಅರ್ಧ ಶತಕಗಳು ಗೇಲ್ ಹೆಸರಲ್ಲಿವೆ. 

ಬ್ರಿಯಾನ್ ಲಾರಾ ನಂತರ ವೆಸ್ಟ್ ಇಂಡೀಸ್ ಪರವಾಗಿ ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿರುವ ಸಾಧನೆ ಮಾಡಿರುವ ಕ್ರಿಸ್ ಗೇಲ್, ಹತ್ತು ಸಾವಿರ ರನ್ ಮೈಲಿಗಲ್ಲು ತಲುಪಲು 223 ರನ್ ಮಾಡಬೇಕಿದೆ. ವೆಸ್ಟ್ ಇಂಡೀಸ್ ಪರ ಏಕದಿನ ಅತೀ ಹೆಚ್ಚು ಶತಕ ಮತ್ತು ವಿಂಡೀಸ್ ಪರ ಏಕಮಾತ್ರ ದ್ವಿಶತಕ ವೀರ ಎಂಬ ಹೆಗ್ಗಳಿಕೆ ಗೇಲ್ ರದ್ದು.

ಪ್ರವಾಸಿ ಇಂಗ್ಲೆಂಡ್ ವಿರುದ್ದ ಏಕದಿನ ಸರಣಿಗೆ ಆಯ್ಕೆಯಾಗಿರುವ ಈ ಕೆರಿಬಿಯನ್ ಸ್ಪೋಟಕ ಆಟಗಾರ ಕೊನೆಯ ಬಾರಿಗೆ ತವರಲ್ಲಿ ಏಕದಿನ ಆಡಲಿದ್ದಾರೆ. ವಿದಾಯದ ಬಗ್ಗೆ ಮಾತನಾಡಿದ ಗೇಲ್, ವಿಶ್ವಕಪ್ ಗೆಲ್ಲುವುದು ನನ್ನ ಗುರಿ. ಅದನ್ನು ಸಾಧಿಸಲು ಪ್ರಯತ್ನಿಸುತ್ತೇನೆ ಎಂದರು. 

ನಾನು ವಿಶ್ವದ ಶ್ರೇಷ್ಠ ಆಟಗಾರ. ನಾನೇ ಯುನಿವರ್ಸಲ್ ಬಾಸ್. ಅದು ಯಾವತ್ತಿಗೂ ಬದಲಾಗದು. ಇಂಗ್ಲೆಂಡ್ ತಂಡದಲ್ಲಿ ಆರಂಭಿಕ ಬೌಲರ್ ಯಾರೆಂದು ಗೊತ್ತಿಲ್ಲ. ಯಾರೇ ಆಗಲಿ ಕ್ರಿಸ್ ಗೇಲ್ ಹೆಸರು ಕೇಳಿದರೆ ಅವರ ಎದೆಯಲ್ಲಿ ನಡುಕ ಬರುತ್ತದೆ ಎನ್ನುವುದು ಗೇಲ್ ಅಭಿಪ್ರಾಯ.

ಏಕದಿನ ಕ್ರಿಕೆಟ್ ವಿದಾಯ ನಂತರ ಟಿ-20 ಕ್ರಿಕೆಟ್ ನಲ್ಲಿ ಬಯಕೆ ಹೊಂದಿರುವ ಕ್ರಿಸ್ ಗೇಲ್, 2020ರಲ್ಲಿ ನಡೆಯುವ ಚುಟುಕು ಮಾದರಿ ವಿಶ್ವಕಪ್ ಆಡುವ ಅಭಿಲಾಷೆ ಹೊಂದಿದ್ದಾರೆ. 

ಟಾಪ್ ನ್ಯೂಸ್

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.