ಸೇವಾ ಮನೋಭಾವ ಬೆಳೆಸಿಕೊಳ್ಳಿ: ಡಾ| ಜಿಲಿಯಾನ


Team Udayavani, Feb 18, 2019, 10:43 AM IST

chikk-2.jpg

ಚಿಕ್ಕಮಗಳೂರು: ನರ್ಸಿಂಗ್‌ ವೃತ್ತಿಗೆ ಸೇರ ಬಯಸುವವರು ಸೇವಾ ಮನೋಭಾವ ಹೊಂದಿರಬೇಕು ಎಂದು ಚರ್ಮರೋಗ ತಜ್ಞೆ ಡಾ| ಜಿಲಿಯಾನ ಹೇಳಿದರು.

ನಗರದ ಅಶ್ರಯ ನರ್ಸಿಂಗ್‌ ಕಾಲೇಜಿನಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನರ್ಸಿಂಗ್‌ ವೃತ್ತಿ ಅತ್ಯಂತ ಪವಿತ್ರವಾದ ಸೇವಾವೃತ್ತಿ,ವೈದ್ಯಕೀಯ ಕ್ಷೇತ್ರಕ್ಕೆ ಅದೇ ನಿಜವಾದ ತಳಹದಿ. ಅಲ್ಲಿ ನರ್ಸ್‌ಗಳು ಶ್ರದ್ಧೆಯಿಂದ ರೋಗಿಗಳ ಆರೈಕೆ ಮಾಡಿದರೆ ಮಾತ್ರ ವೈದ್ಯರು ಯಶಸ್ವಿಯಾಗುತ್ತಾರೆ ಎಂದರು.

ರೋಗಿಗಳು ಗುಣಮುಖರಾಗುವಲ್ಲಿ ವೈದ್ಯರಿಗಿಂತ ನರ್ಸ್‌ಗಳ ಪಾತ್ರ ಅತ್ಯಂತ ಪ್ರಮುಖವಾದುದು. ಈ ಹಿನ್ನೆಲೆಯಲ್ಲಿ ನರ್ಸಿಂಗ್‌ ವೃತ್ತಿ ಮಾಡುವವರು ಶ್ರದ್ಧೆ, ಕರುಣೆ, ಅನುಕಂಪ, ಪ್ರೀತಿ, ವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕೆನರಾ ಬ್ಯಾಂಕ್‌ ಬಸವನಹಳ್ಳಿ ಶಾಖೆಯ ಹಿರಿಯ ವ್ಯವಸ್ಥಾಪಕಿ ಮಮತಾ ಮಾತನಾಡಿ, ನರ್ಸಿಂಗ್‌ ಕೆಲಸ ದೇವರ ಪೂಜೆ ಇದ್ದಹಾಗೆ. ಅದನ್ನು ಶ್ರದ್ದೆ ಮತ್ತು ಭಕ್ತಿಯಿಂದ ಮಾಡಬೇಕು ಎಂದು ಸಲಹೆ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಅಧ್ಯಕ್ಷ ಡಾ|ಡಿ.ಎಲ್‌.ವಿಜಯ್‌ ಕುಮಾರ್‌, ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಸಂಸ್ಥೆಯಲ್ಲಿ ನುರಿತ ಭೋದನಾ ಸಿಬ್ಬಂದಿ ಸೇರಿದಂತೆ ಎಲ್ಲಾ ರೀತಿಯ ಮೂಲಸೌಲಭ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ನಿರ್ದೇಶಕಿ ಡಾ|ಶುಭಾ ವಿಜಯ್‌ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪಪ್ರಾಂಶುಪಾಲೆ ಶೃತಿ ವಾರ್ಷಿಕ ವರದಿ ಮಂಡಿಸಿದರು. ಇದೇ ವೇಳೆ ಕಾಶ್ಮೀರದಲ್ಲಿ ನಡೆದ ಉಗ್ರಗಾಮಿಗಳ ಕೃತ್ಯದಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.  

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.