ಟೆಕ್ಕಿಗಳ ಅನುಕೂಲಕ್ಕೆ ಐಟಿ-ಬಿಟಿ ಕಾರಿಡಾರ್‌


Team Udayavani, Feb 19, 2019, 6:41 AM IST

baralide.jpg

ಬೆಂಗಳೂರು: ನಮ್ಮ ಮೆಟ್ರೋ, ಉಪನಗರ ರೈಲು, ಎಲಿವೇಟೆಡ್‌ ಕಾರಿಡಾರ್‌ ಜತೆಗೆ ಈಗ ಐಟಿ ಉದ್ಯೋಗಿಗಳ ಸುಗಮ ಸಂಚಾರಕ್ಕಾಗಿ “ಐಟಿ-ಬಿಟಿ ಕಾರಿಡಾರ್‌’ ಬರಲಿದೆ. 

ಐಟಿಪಿಎಲ್‌, ವೈಟ್‌ಫೀಲ್ಡ್‌ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ನೂರಾರು ಐಟಿ ಕಂಪನಿಗಳಿದ್ದು, ಲಕ್ಷಾಂತರ ಜನ ಅಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಐಟಿ ಹಬ್‌ನಲ್ಲಿ 125 ಕೋಟಿ ರೂ. ವೆಚ್ಚದಲ್ಲಿ ಕಾರಿಡಾರ್‌ ಅಭಿವೃದ್ಧಿಪಡಿಸಲು ಬಿಬಿಎಂಪಿ ಉದ್ದೇಶಿಸಿದ್ದು, ಈ ಸಂಬಂಧ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ನಿರ್ಧರಿಸಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಮೂರು ಕೋಟಿ ರೂ. ಮೀಸಲಿಟ್ಟಿದೆ.

ನಗರದ ವಿವಿಧ ಭಾಗಗಳಿಂದ ಈ ಐಟಿ ಹಬ್‌ಗ ತೆರಳಲು ನಿತ್ಯ ಉದ್ಯೋಗಿಗಳು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಕಳೆಯಬೇಕಾಗಿದೆ. ಪ್ರಸ್ತುತ ಬಸ್‌ ಹೊರತುಪಡಿಸಿದರೆ, ಬೇರೆ ಯಾವುದೇ ಪರ್ಯಾಯ ಸಾರಿಗೆ ವ್ಯವಸ್ಥೆ ಆ ಮಾರ್ಗಕ್ಕೆ ಇಲ್ಲ. ಮೆಟ್ರೋ ಯೋಜನೆ ಇದ್ದರೂ, ಅದಕ್ಕೆ ಇನ್ನೂ ಹಲವು ವರ್ಷಗಳು ಸಮಯ ಹಿಡಿಯುತ್ತದೆ. ಈ ಹಿನ್ನೆಲೆಯಲ್ಲಿ ಐಟಿ-ಬಿಟಿ ಕಾರಿಡಾರ್‌ ಮಹತ್ವ ಪಡೆದುಕೊಂಡಿದೆ.

ಇದಲ್ಲದೆ, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಮತ್ತು ಉಪ ರಸ್ತೆಗಳ ನಿರಂತರ ನಿರ್ವಹಣೆ, ಸುರಕ್ಷತೆ, ಗುಂಡಿಮುಕ್ತ ರಸ್ತೆ, ರಸ್ತೆ ಮಾರ್ಕಿಂಗ್‌, ರಿಫ್ಲೆಕ್ಟರ್‌ ಅವಳವಡಿಕೆ ಮತ್ತಿತರ ಕಾರ್ಯಗಳಿಗೆ ವಾರ್ಷಿಕ 142 ಕೋಟಿ ರೂ. ಒದಗಿಸಲಾಗಿದೆ. ರಸ್ತೆ ಮೇಲ್ಸೇತುವೆ, ಕೆಳಸೇತುವೆಗಳ ದುರಸ್ತಿ ಹಾಗೂ ವಾರ್ಷಿಕ ನಿರ್ವಹಣೆ ಕಾಮಗಾರಿಗಳಿಗೆ 50 ಕೋಟಿ ರೂ. ನೀಡಲಾಗಿದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.