ಚಾರಣವೆಲ್ಲೋ, ಮದುವೆಯೂ ಅಲ್ಲೇ!


Team Udayavani, Feb 20, 2019, 12:30 AM IST

u-7.jpg

ಮದುವೆಗಳು ಸ್ವರ್ಗದಲ್ಲಿ ನಡೆಯುತ್ತವೆ ಅಂತಾರೆ. ಆದರೆ, ಈ ಮದುವೆ ನಡೆದಿದ್ದು ಟ್ರೆಕಿಂಗ್‌ನಲ್ಲಿ ಅಂದರೆ ಅಚ್ಚರಿಯಾಗಬಹುದು. ಇದು ದೆಹಲಿಯ ಎನ್‌ಜಿಓ ಒಂದರಲ್ಲಿ ಕೆಲಸ ಮಾಡುತ್ತಿರುವ ಸೌಮ್ಯಾ ಮತ್ತು ಮೊಬೈಲ್‌ ಆ್ಯಪ್‌ ಡೆವಲಪರ್‌ ಸಾರಾಂಶ್‌ರ ಲವ್‌ಸ್ಟೋರಿ. ಮೂರು ವರ್ಷಗಳ ಹಿಂದೆ, ಸೌಮ್ಯಾ ಮತ್ತು ಆಕೆಯ ಸ್ನೇಹಿತರ ಗುಂಪು, ಹಿಮಾಚಲ ಪ್ರದೇಶದ ಪ್ರಶಾರ್‌ ಸರೋವರ ಎಂಬ ಸ್ಥಳಕ್ಕೆ ಟ್ರೆಕಿಂಗ್‌ ಹೊರಟಿದ್ದರು. ಕೊನೆಯ ಕ್ಷಣದಲ್ಲಿ ಗುಂಪಿನ ಒಬ್ಬ ಸದಸ್ಯನಿಗೆ ಟ್ರೆಕ್‌ಗೆ ಬರಲಾಗಲಿಲ್ಲ. ಅವನ ಬದಲಿಗೆ ಗುಂಪನ್ನು ಸೇರಿಕೊಂಡವನೇ ಸಾರಾಂಶ್‌. ಮೊದಲ ನೋಟದಲ್ಲೇ ಸೌಮ್ಯಾ- ಸಾರಾಂಶ್‌ ನಡುವೆ ಪ್ರೀತಿ ಅಂಕುರಿಸಿತು. ಮೊದಲ ದಿನ ಸಂಜೆ ಎಲ್ಲರೂ ನಡೆದೂ ನಡೆದು ಸುಸ್ತಾಗಿ ಮಲಗಿದರೆ, ಇವರಿಬ್ಬರು ಮಾತ್ರ ಹಳೇ ಪರಿಚಿತರಂತೆ ರಾತ್ರಿಯಿಡೀ ಕುಳಿತು ಹರಟಿದ್ದರಂತೆ. ಆ ಚಾರಣ ಮುಗಿಯುವಷ್ಟರಲ್ಲಿ, ಇಬ್ಬರ ನಡುವೆ ಮಧುರ ಬಾಂಧವ್ಯವೊಂದು ಗಟ್ಟಿಯಾಗಿತ್ತು. ದೆಹಲಿಗೆ ವಾಪಸಾದ ಮೇಲೂ ಇಬ್ಬರು ಆಗಾಗ ಭೇಟಿಯಾಗುತ್ತಿದ್ದರು ಹಾಗೂ ಬೇರೆ ಬೇರೆ ಸ್ಥಳಗಳಿಗೆ ಟ್ರೆಕಿಂಗ್‌ ಹೋಗುತ್ತಿದ್ದರು. ಇತ್ತೀಚೆಗೆ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಈ ಜೋಡಿಯ ಮದುವೆಯಾಯ್ತು. ಮದುವೆ ನಡೆದಿದ್ದು ಎಲ್ಲಿ ಅಂದಿರಾ? ಇಬ್ಬರೂ ಮೊದಲ ಬಾರಿಗೆ ಭೇಟಿಯಾದ ಸ್ಥಳದಲ್ಲಿಯೇ! ಮದುವೆ ದಿರಿಸಿನ ಜೊತೆಗೆ, ಟ್ರೆಕಿಂಗ್‌ ಶೂ ಧರಿಸಿ ಇಬ್ಬರೂ ಹೊಸ ಪಯಣಕ್ಕೆ ಸಜ್ಜಾಗಿದ್ದು ವಿಶೇಷ. 
 

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.