ಹುತಾತ್ಮರ ಸಾಲ ಮನ್ನಾ
Team Udayavani, Feb 20, 2019, 12:30 AM IST
ಪುಲ್ವಾಮಾದಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಭಾರತೀಯ ಸೈನಿಕರ ಕುಟುಂಬಗಳ ನೆರವಿಗೆ ಧಾವಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ), ಸಾವನ್ನಪ್ಪಿದ ಯೋಧರಲ್ಲಿ 23 ಸೈನಿಕರು ಎಸ್ಬಿಐನಿಂದ ಸಾಲ ಪಡೆದಿದ್ದು, ಆ ಸಾಲಗಳನ್ನು ತತ್ಕ್ಷಣದಿಂದ ಜಾರಿಗೆ ಬರುವಂತೆ ಮನ್ನಾ ಮಾಡಿರುವುದಾಗಿ ಘೋಷಿಸಿದೆ. ಜತೆಗೆ, ರಕ್ಷಣಾ ವೇತನ ಪ್ಯಾಕೇಜ್ ಅಡಿಯಲ್ಲಿ ಎಸ್ಬಿಐ ಗ್ರಾಹಕರಾಗಿದ್ದ ಆ ಎಲ್ಲಾ ಸೈನಿಕರ ಸಂಬಂಧಿಗಳಿಗೆ ತಲಾ 30 ಲಕ್ಷ ರೂ. ವಿಮಾ ಪರಿಹಾರ ನೀಡಲು ಬ್ಯಾಂಕ್ ತೀರ್ಮಾನಿಸಿದೆ. ನಿಯಮದ ಪ್ರಕಾರ, ಮೃತ ಯೋಧರ ಹತ್ತಿರದ ಸಂಬಂಧಿಗೆ (ನಾಮಿನಿ) ವಿಮಾ ಮೊತ್ತ ಲಭ್ಯವಾಗಲಿದೆ ಎಂದಿರುವ ಬ್ಯಾಂಕ್, ಇದಕ್ಕೂ ಮಿಗಿಲಾಗಿ, ಯೋಧರ ಸಾಲದ ಹೊರೆ ಇಳಿಸುವ ಮೂಲಕ ಅವರ ಕುಟುಂಬಗಳಿಗೆ ನೆರವಾಗುತ್ತಿರುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್