“ಹಿರಿಯ ನ್ಯಾಯವಾದಿಗಳ ನೇಮಕ ವಿವಾದ: ನೋಟಿಸ್ ಜಾರಿ
Team Udayavani, Feb 20, 2019, 1:16 AM IST
ಬೆಂಗಳೂರು: “ಹಿರಿಯ ನ್ಯಾಯವಾದಿ’ಗಳ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್, ವಕೀಲರಿಗೆ ಹಿರಿಯ ನ್ಯಾಯವಾದಿಗಳ ಪದನ್ನೋತಿ ನೀಡುವ ಸಮಿತಿ ಹಾಗೂ ಹಿರಿಯ ನ್ಯಾಯವಾದಿಗಳಾಗಿ ನಿಯುಕ್ತಿಗೊಂಡಿರುವ ಹೈಕೋರ್ಟ್ನ ವಕೀಲರಿಗೆ ಮಂಗಳವಾರ ನೋಟಿಸ್ ಜಾರಿಗೊಳಿಸಲಾಗಿದೆ.
ಈ ಸಂಬಂಧ ಪುತ್ತಿಗೆ ಆರ್. ರಮೇಶ್ ಸೇರಿ ನಾಲ್ವರು ವಕೀಲರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ರವಿ ಮಳಿಮಠ ಹಾಗೂ ನ್ಯಾ.ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿ ಸಂಬಂಧ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು. ಹೈಕೋರ್ಟ್ನ 18 ಮಂದಿ ವಕೀಲರನ್ನು “ಹಿರಿಯ ನ್ಯಾಯವಾದಿ’ಗಳನ್ನಾಗಿ ನಿಯುಕ್ತಿಗೊಳಿಸಿ 2018ರ ನ.16ರಂದು ಹೊರಡಿಸಿರುವ ಅಧಿಸೂಚನೆಯನ್ನು ಅರ್ಜಿದಾರ ವಕೀಲರು ಪ್ರಶ್ನಿಸಿದ್ದಾರೆ.
ಇದೇ ವೇಳೆ ಹಿರಿಯ ನ್ಯಾಯವಾದಿಗಳ ಆಯ್ಕೆ ಸಂದರ್ಭದಲ್ಲಿ ನೀಡಲಾಗಿರುವ ಅಂಕಗಳ ಮರು ಮೌಲ್ಯಮಾಪನ ನಡೆಸಲು ನಿರ್ದೇಶಿಸುವಂತೆ ಕೋರಿ ವಕೀಲ ಜಿ.ಆರ್. ಮೋಹನ್ ಸಲ್ಲಿಸಿರುವ ಮತ್ತೂಂದು ಅರ್ಜಿ ಸಂಬಂಧ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಹಾಗೂ ಹೈಕೋರ್ಟ್ನ ಶಾಶ್ವತ
ಸಚಿವಾಲಯ ವಿಭಾಗದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ