ದೇವೇಗೌಡರಿಂದ ಸಾಯಿಗೋಲ್ಡ್ ಪ್ಯಾಲೇಸ್ ಮಳಿಗೆ ಆರಂಭ
Team Udayavani, Feb 20, 2019, 6:27 AM IST
ಬೆಂಗಳೂರು: ಯಲಹಂಕ ನೆಹರು ನಗರದಲ್ಲಿ ಶ್ರೀ ಸಾಯಿಗೋಲ್ಡ್ ಪ್ಯಾಲೇಸ್ನ ನಾಲ್ಕನೇ ಮಳಿಗೆಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಉದ್ಘಾಟಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಲೀಕ ಡಾ. ಟಿ.ಎ. ಶರವಣ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಚಿನ್ನಾಭರಣ ಮಾರಾಟ ವಲಯದಲ್ಲಿ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಹೆಸರುವಾಸಿಯಾಗಿದ್ದು, ಗುಣಮಟ್ಟದ ಚಿನ್ನವನ್ನು ಪೂರೈಸುವಲ್ಲಿ ಹಾಗೂ ಆಕರ್ಷಕ ಕೊಡುಗೆಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ.
ಅದೇ ಉದ್ದೇಶದಲ್ಲಿ ಬೆಂಗಳೂರು ನಗರದ ಉತ್ತರ ಭಾಗದ ಗ್ರಾಹಕರಿಗಾಗಿ ಯಲಹಂಕ ಮಳಿಗೆಯನ್ನು ತೆರೆಯಲಾಗಿದೆ. ನೂತನ ಶಾಖೆಯಲ್ಲಿ 30 ದಿನಗಳ ಕಾಲ ದುಬೈ ಬೆಲೆಯಲ್ಲಿ ಚಿನ್ನವನ್ನು ಮಾರಾಟ ಮಾಡಲಾಗುವುದು ಎಂದರು.
ಮೇಯರ್ ಗಂಗಾಂಬಿಕೆ, ಶಾಸಕರಾದ ಅನಿತಾ ಕುಮಾರಸ್ವಾಮಿ, ಎಸ್.ಆರ್. ವಿಶ್ವನಾಥ್, ಗೌರಿ ಗದ್ದೆಯ ವಿನಯ್ ಗುರೂಜಿ, ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್, ಪಾಲಿಕೆ ಸದಸ್ಯ ಚಂದ್ರಮ್ಮ ಕೆಂಪೇಗೌಡ, ನಟಿ ರೂಪಿಕಾ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ