ಉಡದ ಹಿಡಿತ ಅನ್ನೋದು ಯಾಕೆ ಗೊತ್ತಾ?


Team Udayavani, Feb 21, 2019, 12:30 AM IST

e-2.jpg

ಹಿಂದಿನ ಕಾಲದಲ್ಲಿ ಯುದ್ಧದ ಸಂದರ್ಭದಲ್ಲಿ ಆನೆ, ಕುದುರೆ, ಒಂಟೆಗಳು ಚದುರಂಗ ದಳದ ಭಾಗವಾಗಿದ್ದು ನಿಮಗೆಲ್ಲಾ ಗೊತ್ತೇ ಇದೆ. ಆದರೆ, ಸರೀಸೃಪಗಳ ಜಾತಿಗೆ ಸೇರಿದ ಉಡವನ್ನು ಕೂಡ ಯುದ್ಧದ ವೇಳೆಯಲ್ಲಿ ಬಳಸಿದ ಕತೆ ಗೊತ್ತಿದೆಯಾ? ಕೋಟೆಗಳಿಗೆ ಲಗ್ಗೆ ಹಾಕಿ, ಕೋಟೆಯ ಮೇಲಕ್ಕೇರಲು ಉಡಗಳನ್ನು ಉಪಯೋಗಿಸುತ್ತಿದ್ದ ಅನೇಕ ನಿದರ್ಶನಗಳು ಭಾರತದ ಚರಿತ್ರೆಯ ಪುಟಗಳನ್ನು ತಿರುವಿ ಹಾಕಿದಾಗ ದೊರೆಯುತ್ತವೆ. ಒಮ್ಮೆ ಛತ್ರಪತಿ ಶಿವಾಜಿಯ ಸೈನ್ಯದ ಮುಖ್ಯಸ್ಥ ತಾನಾಜಿಯು, ರಾಯಘಢ ಕೋಟೆಗೆ ಮುತ್ತಿಗೆ ಹಾಕಿದ. ಆ ಕೋಟೆ ಬಹಳ ಭದ್ರವಾಗಿತ್ತು.  ಉಡದ ಬಿಗಿಯಾದ ಹಿಡಿತದ ಬಗ್ಗೆ ತಿಳಿದಿದ್ದ ತಾನಾಜಿ, ಉಡದ ಟೊಂಕಕ್ಕೆ ಹಗ್ಗ ಕಟ್ಟಿ ರಾಯಘಢ ಕೋಟೆಯನ್ನು ಏರಿಸಿದ. ಉಡ ಕೋಟೆಯನ್ನು ಏರುತ್ತಾ, ಆಚೆ ಬದಿಗೆ ಹೋಗಿ ಗೋಡೆಯನ್ನು ಗಟ್ಟಿಯಾಗಿ ಹಿಡಿದುಕೊಂಡಿತು. ಆನಂತರ ತಾನಾಜಿಯ ಸೈನಿಕರು ಒಬ್ಬೊಬ್ಬರಾಗಿ ಹಗ್ಗದ ಸಹಾಯದಿಂದ ಗೋಡೆಯನ್ನು ಏರಿ ಕೋಟೆಯೊಳಗೆ ಪ್ರವೇಶ ಪಡೆದು, ಕೋಟೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡರು ಎಂದು ಇತಿಹಾಸದ ಪುಟಗಳು ಹೇಳುತ್ತವೆ. 

ಇದು, ಹಲ್ಲಿಯ ಉಪಗಣಕ್ಕೆ, ವೆರಾನಸ್‌ ವಂಶಕ್ಕೆ ಸೇರುವ ಸರೀಸೃಪ. ಇಂಗ್ಲಿಷ್‌ನಲ್ಲಿ ಇದಕ್ಕೆ ommon indian monitor  ಎಂದು ಕರೆಯುತ್ತಾರೆ. ಮರ ಮತ್ತು ನೆಲದ ಬಿಲಗಳಲ್ಲಿ ಇದರ ವಾಸ. ಸಾಮಾನ್ಯವಾಗಿ 61ರಿಂದ 175 ಸೆಂಟಿಮೀಟರ್‌ ಉದ್ದವಿದ್ದು, ಸುಮಾರು 7.2 ಕಿ.ಗ್ರಾಂ. ತೂಗುತ್ತದೆ. ಉಡ ವೇಗವಾಗಿ ಓಡುವ ಶಕ್ತಿಯನ್ನು ಹೊಂದಿದೆ. ಕೋಪಗೊಂಡಾಗ, ಶತ್ರುಗಳೊಂದಿಗೆ ಕಾದಾಡುವಾಗ ಆವೇಶದಿಂದ ಬಾಲವನ್ನು ಬಡಿಯುತ್ತಾ, ನಾಲಿಗೆಯನ್ನು ಹೊರಚಾಚಿ ಹಾವುಗಳಂತೆ ಬುಸುಗುಡುತ್ತದೆ. ಇದರ ಕೊಬ್ಬಿನಿಂದ ಉಡದ ತುಪ್ಪ ತಯಾರಿಸಿ ವಾತ ರೋಗಿಗಳಿಗೆ ಕೊಡುತ್ತಾರೆ. 

ಹವನ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.