ಹಿಮಪಾತಕ್ಕೆ ಆರು ಯೋಧರ ಬಲಿ
Team Udayavani, Feb 21, 2019, 12:30 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಕಿನೌ°ರ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಂಭವಿಸಿದ ಹಿಮಪಾತದಲ್ಲಿ ಜಮ್ಮು ಕಾಶ್ಮೀರ ರೈಫಲ್ಸ್ ಪಡೆಗೆ ಸೇರಿದ ಆರು ಯೋಧರು ಮೃತಪಟ್ಟಿದ್ದಾರೆನ್ನಲಾಗಿದೆ. ಬುಧವಾರ ಐದು ಮೃತದೇಹಗಳನ್ನು ಹೊರತಗೆಯಲಾಗಿದೆ. ಇನ್ನುಳಿದ ಯೋಧರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಜೆಕೆ ರೈಫಲ್ಸ್ ಯೋಧರ ಜತೆಗೆ ಅದೇ ಜಾಗದಲ್ಲಿದ್ದ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಯೋಧರೂ ಹಿಮಪಾತದಲ್ಲಿ ಹುದುಗಿಹೋಗಿದ್ದು ಅವರಿಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ. ಪುಲ್ವಾಮಾ ಘಟನೆಯ ನಂತರ ವಿವಿಧ ಕಾರಣಗಳಿಂದಾಗಿ ಭಾರತೀಯ ಸೇನೆಗೆ ಆಘಾತಗಳ ಮೇಲೆ ಆಘಾತ ಕಾಡುತ್ತಿದ್ದು, ಒಂದಿಲ್ಲೊಂದು ಕಾರಣಗಳಿಗಾಗಿ ಯೋಧರು ಸಾವನ್ನಪ್ಪುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ