23ರವರೆಗೆ ಕೆನರಾ ಉತ್ಸವ
Team Udayavani, Feb 21, 2019, 1:40 AM IST
ಬೆಂಗಳೂರು: ಬನಶಂಕರಿ 2ನೇ ಹಂತದ ಸೇವಾಕ್ಷೇತ್ರ ಆಸ್ಪತ್ರೆಯ ಮಾತೃಛಾಯ ಆವರಣದಲ್ಲಿ ಕೆನರಾ
ಬ್ಯಾಂಕ್ ಕೇಂದ್ರ ಕಚೇರಿಯ ಮಹಿಳಾ ಸಬಲೀಕರಣ ವಿಭಾಗ ಹಾಗೂ ಕೆನರಾ ರಿಲೀಫ್ ಆ್ಯಂಡ್ ವೆಲ್ ಫೇರ್ ಸೊಸೈಟಿ ಸಹಯೋಗದಲ್ಲಿ ಫೆ.23 ರವರೆಗೆ ಕರಕುಶಲ ವಸ್ತುಗಳ ಮಾರಾಟ ಮೇಳ “ಕೆನರಾ ಉತ್ಸವ’ ಆಯೋಜಿಸಲಾಗಿದೆ.
ಉತ್ಸವವನ್ನು ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕಿ ಎ. ಮಣಿಮೇಖಲೈ ಅವರು ಮಂಗಳವಾರ ಉದ್ಘಾಟಿಸಿ, ಮಹಿಳಾ ಉದ್ಯಮಿಗಳ ಕಲೆಗಾರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೆನರಾ ಬ್ಯಾಂಕ್ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ಮೂಲಕ ಎಲ್ಲ ರೀತಿ ಸಹಕಾರ ನೀಡಲಿದೆ ಎಂದರು.
ನಂತರ ಮಾರಾಟ ಮಳಿಗೆಗಳಿಗೆ ಭೇಟಿ ಕೊಟ್ಟು ಪ್ರದರ್ಶನಗೊಂಡಿರುವ ವಸ್ತ್ರಗಳು, ಆಭರಣಗಳು, ಕರಕುಶಲ ವಸ್ತುಗಳು, ಆಹಾರ ಪದಾರ್ಥಗಳನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಮಾಜಿ ಸಿಎಂಡಿ ಆರ್.ವಿ. ಶಾಸ್ತ್ರೀ, ಸಿಆರ್ಡಬುÉಎಸ್ ಗೌ.ಕಾರ್ಯದರ್ಶಿ ಪಿ. ಅರವಿಂದ ರಾವ್, ಜಂಟಿ ರ್ಯದರ್ಶಿ ಪ್ರೇಮಾ ರತ್ನಾಕರ್, ಜನರಲ್ ಮ್ಯಾನೇಜರ್ ಕೆ.ಎಸ್.ಎಸ್. ಕಾಮತ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ