ಎಲ್ಲಿದೆ ಸಮಾನತೆ


Team Udayavani, Feb 22, 2019, 12:30 AM IST

13.jpg

ಸಮಾನತೆ ಎಂಬುದು ಗಂಡು-ಹೆಣ್ಣಿನ ನಡುವೆ ಇದ್ದರೆ ಸಾಲದು. ತೃತೀಯ ಲಿಂಗಿಗಳ ಮೇಲೂ ಅನ್ವಯಿಸಬೇಕು. ಆಗ ಮಾತ್ರ ಸಮಾನತೆಯ ತತ್ವ ಬೆಲೆ ಪಡೆದುಕೊಳ್ಳಲು ಸಾಧ್ಯ.ಮಂಗಳಮುಖೀಯರೂ ಕೂಡ ನಮ್ಮಂತೆ ಜನಸಾಮಾನ್ಯರು.ಅವರನ್ನು ಗೌರವಿಸಬೇಕು.

ನಾನು ಮೊನ್ನೆ ಕಾಲೇಜಿನಿಂದ ಹಿಂದಿರುಗುವಾಗ ಸರ್ಕಾರಿ ಬಸ್ಸಿನಲ್ಲಿ ಒಂದು ಘಟನೆಯನ್ನು ನೋಡಿದೆ. ನಾನು ಬಸ್ಸಿನಲ್ಲಿ ಎರಡು ಸೀಟು ಇರುವ ಜಾಗದಲ್ಲಿ ಕುಳಿತುಕೊಂಡಿದ್ದೆ. ಕೆಲವು ನಿಮಿಷಗಳ ನಂತರ ಎರಡು ಜನ ಮಂಗಳಮುಖೀಯರು ಬಸ್‌ ಹತ್ತಿ ಮೂರು ಸೀಟು ಇರುವ ಜಾಗದಲ್ಲಿ ಕುಳಿತುಕೊಂಡರು. ಆ ಹೊತ್ತಿಗೆ ಬಸ್‌ ಜನರಿಂದ ಕಿಕ್ಕಿರಿದು ಇರಲಿಲ್ಲ. ಹಾಗಾಗಿ, ಅವರ ಪಕ್ಕ ಇದ್ದ ಒಂದು ಖಾಲಿ ಸೀಟು ಹಾಗೇ ಇತ್ತು. ಬಸ್‌ ಮುಂದೆ ಸಾಗಿತು.

ಸಂಜೆಯ ಸಮಯವಾಗಿದ್ದರಿಂದ ರಸ್ತೆಯ ಬದಿ ವಿದ್ಯಾರ್ಥಿಗಳ ದಂಡು ಬಸ್ಸಿಗಾಗಿ ಕಾಯುತ್ತ ನಿಂತಿತ್ತು. ನಾನು ಪ್ರಯಾಣಿಸುತ್ತಿದ್ದ ಬಸ್‌ ನಿಂತಾಗ ಬಸ್‌ ಹತ್ತಲು ದೌಡಾಯಿಸಿದರು. ಬಸ್‌ ವಿದ್ಯಾರ್ಥಿಗಳಿಂದಲೇ ತುಂಬಿ ಹೋಯಿತು. ಸ್ವಲ್ಪ ಸಮಯದ ನಂತರ ನನ್ನ ದೃಷ್ಟಿ ಮಂಗಳಮುಖೀಯರತ್ತ ಹರಿಯಿತು. ಅವರ ಪಕ್ಕದಲ್ಲಿದ್ದ ಸೀಟು ಖಾಲಿಯಾಗಿಯೇ ಗೋಚರಿಸಿತು. ಇನ್ನೂ ಕೆಲವರು ಅವರನ್ನು ವಿಚಿತ್ರವಾಗಿ ನೋಡಿದಾಗ ನನ್ನ ಮನದಲ್ಲೇನೋ ಸಂಕಟವಾದಂತಾಯಿತು. ಆ ಸಂದರ್ಭದಲ್ಲಿ ಅದು ಬರೀ ಖಾಲಿ ಸೀಟಾಗಿ ನನಗೆ ಕಾಣಲಿಲ್ಲ. ಬದಲಾಗಿ ಸಮಾನತೆಯ ಬೆಳಕು ಅಸಮಾನತೆ ಎಂಬ ಅಂಧಕಾರದಲ್ಲಿ ಸೆರೆಯಾಗುವಂತೆ ಕಂಡಿತು.

ಅದೆಷ್ಟೋ ಜನ ಬಸ್ಸಿನಲ್ಲಿ ನಿಂತೇ ಇದ್ದರು. ಆದರೂ ಅವರಿಗೆ ಆ ಸೀಟು ಅಂಧಕಾರದಿಂದಾಗಿ ಕಾಣಲೇ ಇಲ್ಲ. ಮಂಗಳಮುಖೀಯರಿಗೂ ನಮ್ಮಂತೆ ಭಾವನೆಗಳಿರುತ್ತವೆ. ಮಾತ್ರವಲ್ಲದೆ, ನಿಷ‌Rಲ್ಮಶವಾದ ಮನಸ್ಸೂ ಇರುತ್ತದೆ. ಸ್ವಲ್ಪ ಸಮಯದ ನಂತರ ಒಂದು ಹುಡುಗಿ ಅವರ ಪಕ್ಕ ಕುಳಿತಳು. ಆ ಹುಡುಗಿಯ ಬಗ್ಗೆ ನನಗೆ ನಿಜಕ್ಕೂ ಮೆಚ್ಚುಗೆ ಉಂಟಾಯಿತು. ಆ ಹುಡುಗಿಯನ್ನು ಮಾತನಾಡಿಸಬೇಕೆಂಬ ಹಂಬಲ ಈಡೇರಲಿಲ್ಲ. ಆಕೆ ನನಗೆ ಮಾನವೀಯತೆಯ ಪ್ರತಿಬಿಂಬವಾಗಿ ಕಂಡಳು. 

ಮಂಗಳಮುಖೀಯರೂ ಕೂಡ ಇಂದು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅನೇಕ ಸಾಧಕರು ನಮಗೆ ಮಾರ್ಗದರ್ಶಕರಾಗುತ್ತಾರೆ. ಮಂಗಳಮುಖೀಯರು ಇಂದುಮುಖೀಯರು. ಹಾಗಾಗಿ ಅವರ ಸಾಧನೆಯನ್ನು ಬೆಂಬಲಿಸಿ ಗೌರವಿಸಿದಾಗ ನಮ್ಮ ಸಮಾಜ ಖಂಡಿತವಾಗಿಯೂ ಸಾರ್ಥಕವಾಗುತ್ತದೆ.

ಸೌಜನ್ಯಾ ಬಿ. ಎಂ. ಕೆಯ್ಯೂರು
ಪ್ರಥಮ ಪತ್ರಿಕೋದ್ಯಮ ವಿದ್ಯಾರ್ಥಿನಿ ವಿವೇಕಾನಂದ ಕಾಲೇಜು, ಪುತ್ತೂರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.