ಕಾಶ್ಮೀರ ಸಮಸ್ಯೆಗೆ ನೆಹರು ನೇರ ಜವಾಬ್ಧಾರ:ಅಮಿತ್ ಶಾ ತೀವ್ರ ವಾಗ್ಧಾಳಿ
Team Udayavani, Feb 21, 2019, 1:53 PM IST
ರಾಜಾಮಂಡ್ರಿ : ಜವಹಾರ್ ಲಾಲ್ ನೆಹರು ಅವರ ಬದಲಾಗಿ ಸರ್ದಾರ್ ಪಟೇಲ್ ಅವರು ಭಾರತದ ಮೊದಲ ಪ್ರಧಾನ ಮಂತ್ರಿಯಾಗಿದ್ದರೆ ಕಾಶ್ಮೀರ ವಿವಾದಕ್ಕೆ ಆಸ್ಪದ ದೊರಕುತ್ತಿರಲಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುರುವಾರ ಕಿಡಿ ಕಾರಿದ್ದಾರೆ.
ಪುಲ್ವಾಮಾ ದಾಳಿಯ ಕುರಿತಾಗಿ ಮಾತನಾಡಿದ ಶಾ, ಪಾಕಿಸ್ಥಾನ ಕಾಶ್ಮೀರಕ್ಕಾಗಿ ಉಗ್ರವಾದವನ್ನು ಮಾಡುತ್ತಿದೆ. ಈ ಸಮಸ್ಯೆಗೆ ಯಾರಾದರೂ ಜವಾಬ್ಧಾರಾಗಿದ್ದರೆ ಅದು ನೆಹರು. ಸರ್ದಾರ್ ಪಟೇಲ್ ಅವರು ಅಂದು ಪ್ರಧಾನಿಯಾಗಿರುತ್ತಿದ್ದರೆ ಈ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ.
ಇಡೀ ದೇಶವೇ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರ ಪರವಾಗಿ ನಿಂತಿದ್ದರೆ, ವಿಪಕ್ಷ ಕಾಂಗ್ರೆಸ್ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದರು.
ಪ್ರಧಾನಿ ಪುಲ್ವಮಾ ದಾಳಿ ಬಳಿಕ ಶೂಟಿಂಗ್ನಲ್ಲಿ ನಿರತರಾಗಿದ್ದರು ಎಂದು ಆರೋಪಿಸಿದೆ. ಕಾಂಗ್ರೆಸ್ ಎಷ್ಟು ಆರೋಪ ಮಾಡುತ್ತದೆಯೋ ಅಷ್ಟು ಮಾಡಲಿ ನಾವದನ್ನು ಸ್ವಾಗತಿಸುತ್ತೇವೆ ಎಂದು ಕಿಡಿ ಕಾರಿದರು.
ಪ್ರಧಾನಿ ಮೋದಿ ದಿನದ 18 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಅವರು ದಾಳಿಗೆ ಪ್ರತೀಕಾರ ನೀಡಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ